'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

Published : Jan 16, 2023, 12:38 PM IST

ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರೋವಾಗಲೇ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದ್ದು, ಹೊಸಪೇಟೆ ನಗರ ಕ್ಷೇತ್ರದ ಆಕಾಂಕ್ಷಿಗಳು ಬೀದಿ ರಂಪಾಟ ಮಾಡಿಕೊಂಡಿದ್ದಾರೆ.

ನಾಳೆ ಹೊಸಪೇಟೆಯಲ್ಲಿ ಪ್ರಜಾಧ್ವನಿಯಾತ್ರೆ ಹಿನ್ನೆಲೆ  ಅದ್ದೂರಿ ಕಾರ್ಯಕ್ರಮವಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಹಾಕೋ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸೋ ಹಂತಕ್ಕೆ ಬಂದು ತಲುಪಿದೆ. ಕಾಂಗ್ರೆಸ್ ನಾಯಕರಾದ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕರಾದ ಗವಿಯಪ್ಪ ಮತ್ತು ಸಿರಾಜ್ ಶೇಕ್, ಸೇರಿದಂತೆ ಅನೇಕ ನಾಯಕರು ಬ್ಯಾನರ್ ಹಾಕಿಸಿದ್ದಾರೆ. ಒಬ್ಬರು ಹಾಕಿಸಿರೋ ಬ್ಯಾನರ್ ಮತ್ತೊಬ್ರು ಕಿತ್ತುವ ಮೂಲಕ ತಮ್ಮ ಬ್ಯಾನರ್ ಹೈಲೈಟ್ ಆಗುವಂತೆ ಮಾಡ್ತಿದ್ದಾರೆ . ನಾಯಕರುಗಳ ಬೆಂಬಲಿಗರಿಂದ ತಡರಾತ್ರಿವರೆಗೂ ಬೀದಿ ರಂಪಾಟ ನಡೆದಿದೆ. ಇನ್ನು ಗಲಾಟೆ ಜೋರಾಗ್ತಿದ್ದಂತೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗಮಿಸಿ, ಯಾರ ಫೋಟೋಸ್ ಬೇಡ, ಕೇವಲ ರಾಷ್ಟ್ರೀಯ, ರಾಜ್ಯ ನಾಯಕರ ಫೋಟೋಸ್ ಹಾಕಿ ಅಂತ ತಾಕೀತು ಮಾಡಿ ಗಲಾಟೆ ಶಾಂತ ಪಡಿಸಿದ್ದಾರೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more