'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

Published : Jan 16, 2023, 12:38 PM IST

ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರೋವಾಗಲೇ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದ್ದು, ಹೊಸಪೇಟೆ ನಗರ ಕ್ಷೇತ್ರದ ಆಕಾಂಕ್ಷಿಗಳು ಬೀದಿ ರಂಪಾಟ ಮಾಡಿಕೊಂಡಿದ್ದಾರೆ.

ನಾಳೆ ಹೊಸಪೇಟೆಯಲ್ಲಿ ಪ್ರಜಾಧ್ವನಿಯಾತ್ರೆ ಹಿನ್ನೆಲೆ  ಅದ್ದೂರಿ ಕಾರ್ಯಕ್ರಮವಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಹಾಕೋ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸೋ ಹಂತಕ್ಕೆ ಬಂದು ತಲುಪಿದೆ. ಕಾಂಗ್ರೆಸ್ ನಾಯಕರಾದ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕರಾದ ಗವಿಯಪ್ಪ ಮತ್ತು ಸಿರಾಜ್ ಶೇಕ್, ಸೇರಿದಂತೆ ಅನೇಕ ನಾಯಕರು ಬ್ಯಾನರ್ ಹಾಕಿಸಿದ್ದಾರೆ. ಒಬ್ಬರು ಹಾಕಿಸಿರೋ ಬ್ಯಾನರ್ ಮತ್ತೊಬ್ರು ಕಿತ್ತುವ ಮೂಲಕ ತಮ್ಮ ಬ್ಯಾನರ್ ಹೈಲೈಟ್ ಆಗುವಂತೆ ಮಾಡ್ತಿದ್ದಾರೆ . ನಾಯಕರುಗಳ ಬೆಂಬಲಿಗರಿಂದ ತಡರಾತ್ರಿವರೆಗೂ ಬೀದಿ ರಂಪಾಟ ನಡೆದಿದೆ. ಇನ್ನು ಗಲಾಟೆ ಜೋರಾಗ್ತಿದ್ದಂತೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗಮಿಸಿ, ಯಾರ ಫೋಟೋಸ್ ಬೇಡ, ಕೇವಲ ರಾಷ್ಟ್ರೀಯ, ರಾಜ್ಯ ನಾಯಕರ ಫೋಟೋಸ್ ಹಾಕಿ ಅಂತ ತಾಕೀತು ಮಾಡಿ ಗಲಾಟೆ ಶಾಂತ ಪಡಿಸಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more