'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

Published : Jan 16, 2023, 12:38 PM IST

ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರೋವಾಗಲೇ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದ್ದು, ಹೊಸಪೇಟೆ ನಗರ ಕ್ಷೇತ್ರದ ಆಕಾಂಕ್ಷಿಗಳು ಬೀದಿ ರಂಪಾಟ ಮಾಡಿಕೊಂಡಿದ್ದಾರೆ.

ನಾಳೆ ಹೊಸಪೇಟೆಯಲ್ಲಿ ಪ್ರಜಾಧ್ವನಿಯಾತ್ರೆ ಹಿನ್ನೆಲೆ  ಅದ್ದೂರಿ ಕಾರ್ಯಕ್ರಮವಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಹಾಕೋ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸೋ ಹಂತಕ್ಕೆ ಬಂದು ತಲುಪಿದೆ. ಕಾಂಗ್ರೆಸ್ ನಾಯಕರಾದ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕರಾದ ಗವಿಯಪ್ಪ ಮತ್ತು ಸಿರಾಜ್ ಶೇಕ್, ಸೇರಿದಂತೆ ಅನೇಕ ನಾಯಕರು ಬ್ಯಾನರ್ ಹಾಕಿಸಿದ್ದಾರೆ. ಒಬ್ಬರು ಹಾಕಿಸಿರೋ ಬ್ಯಾನರ್ ಮತ್ತೊಬ್ರು ಕಿತ್ತುವ ಮೂಲಕ ತಮ್ಮ ಬ್ಯಾನರ್ ಹೈಲೈಟ್ ಆಗುವಂತೆ ಮಾಡ್ತಿದ್ದಾರೆ . ನಾಯಕರುಗಳ ಬೆಂಬಲಿಗರಿಂದ ತಡರಾತ್ರಿವರೆಗೂ ಬೀದಿ ರಂಪಾಟ ನಡೆದಿದೆ. ಇನ್ನು ಗಲಾಟೆ ಜೋರಾಗ್ತಿದ್ದಂತೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗಮಿಸಿ, ಯಾರ ಫೋಟೋಸ್ ಬೇಡ, ಕೇವಲ ರಾಷ್ಟ್ರೀಯ, ರಾಜ್ಯ ನಾಯಕರ ಫೋಟೋಸ್ ಹಾಕಿ ಅಂತ ತಾಕೀತು ಮಾಡಿ ಗಲಾಟೆ ಶಾಂತ ಪಡಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more