'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

Published : Jan 16, 2023, 12:38 PM IST

ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರೋವಾಗಲೇ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದ್ದು, ಹೊಸಪೇಟೆ ನಗರ ಕ್ಷೇತ್ರದ ಆಕಾಂಕ್ಷಿಗಳು ಬೀದಿ ರಂಪಾಟ ಮಾಡಿಕೊಂಡಿದ್ದಾರೆ.

ನಾಳೆ ಹೊಸಪೇಟೆಯಲ್ಲಿ ಪ್ರಜಾಧ್ವನಿಯಾತ್ರೆ ಹಿನ್ನೆಲೆ  ಅದ್ದೂರಿ ಕಾರ್ಯಕ್ರಮವಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಹಾಕೋ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸೋ ಹಂತಕ್ಕೆ ಬಂದು ತಲುಪಿದೆ. ಕಾಂಗ್ರೆಸ್ ನಾಯಕರಾದ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕರಾದ ಗವಿಯಪ್ಪ ಮತ್ತು ಸಿರಾಜ್ ಶೇಕ್, ಸೇರಿದಂತೆ ಅನೇಕ ನಾಯಕರು ಬ್ಯಾನರ್ ಹಾಕಿಸಿದ್ದಾರೆ. ಒಬ್ಬರು ಹಾಕಿಸಿರೋ ಬ್ಯಾನರ್ ಮತ್ತೊಬ್ರು ಕಿತ್ತುವ ಮೂಲಕ ತಮ್ಮ ಬ್ಯಾನರ್ ಹೈಲೈಟ್ ಆಗುವಂತೆ ಮಾಡ್ತಿದ್ದಾರೆ . ನಾಯಕರುಗಳ ಬೆಂಬಲಿಗರಿಂದ ತಡರಾತ್ರಿವರೆಗೂ ಬೀದಿ ರಂಪಾಟ ನಡೆದಿದೆ. ಇನ್ನು ಗಲಾಟೆ ಜೋರಾಗ್ತಿದ್ದಂತೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗಮಿಸಿ, ಯಾರ ಫೋಟೋಸ್ ಬೇಡ, ಕೇವಲ ರಾಷ್ಟ್ರೀಯ, ರಾಜ್ಯ ನಾಯಕರ ಫೋಟೋಸ್ ಹಾಕಿ ಅಂತ ತಾಕೀತು ಮಾಡಿ ಗಲಾಟೆ ಶಾಂತ ಪಡಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more