'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

'ಪ್ರಜಾಧ್ವನಿ' ಯಾತ್ರೆಗೂ ಮುನ್ನ 'ಕೈ' ನಾಯಕರ ನಡುವೆ 'ಏರುಧ್ವನಿ': ಬ್ಯಾನರ್ ಹಾಕೋ ವಿಚಾರದಲ್ಲಿ ಬೀದಿ ರಂಪಾಟ

Published : Jan 16, 2023, 12:38 PM IST

ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರೋವಾಗಲೇ ಕಾಂಗ್ರೆಸ್ ನಾಯಕರ ಕಿತ್ತಾಟ ಶುರುವಾಗಿದ್ದು, ಹೊಸಪೇಟೆ ನಗರ ಕ್ಷೇತ್ರದ ಆಕಾಂಕ್ಷಿಗಳು ಬೀದಿ ರಂಪಾಟ ಮಾಡಿಕೊಂಡಿದ್ದಾರೆ.

ನಾಳೆ ಹೊಸಪೇಟೆಯಲ್ಲಿ ಪ್ರಜಾಧ್ವನಿಯಾತ್ರೆ ಹಿನ್ನೆಲೆ  ಅದ್ದೂರಿ ಕಾರ್ಯಕ್ರಮವಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಹಾಕೋ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸೋ ಹಂತಕ್ಕೆ ಬಂದು ತಲುಪಿದೆ. ಕಾಂಗ್ರೆಸ್ ನಾಯಕರಾದ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕರಾದ ಗವಿಯಪ್ಪ ಮತ್ತು ಸಿರಾಜ್ ಶೇಕ್, ಸೇರಿದಂತೆ ಅನೇಕ ನಾಯಕರು ಬ್ಯಾನರ್ ಹಾಕಿಸಿದ್ದಾರೆ. ಒಬ್ಬರು ಹಾಕಿಸಿರೋ ಬ್ಯಾನರ್ ಮತ್ತೊಬ್ರು ಕಿತ್ತುವ ಮೂಲಕ ತಮ್ಮ ಬ್ಯಾನರ್ ಹೈಲೈಟ್ ಆಗುವಂತೆ ಮಾಡ್ತಿದ್ದಾರೆ . ನಾಯಕರುಗಳ ಬೆಂಬಲಿಗರಿಂದ ತಡರಾತ್ರಿವರೆಗೂ ಬೀದಿ ರಂಪಾಟ ನಡೆದಿದೆ. ಇನ್ನು ಗಲಾಟೆ ಜೋರಾಗ್ತಿದ್ದಂತೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗಮಿಸಿ, ಯಾರ ಫೋಟೋಸ್ ಬೇಡ, ಕೇವಲ ರಾಷ್ಟ್ರೀಯ, ರಾಜ್ಯ ನಾಯಕರ ಫೋಟೋಸ್ ಹಾಕಿ ಅಂತ ತಾಕೀತು ಮಾಡಿ ಗಲಾಟೆ ಶಾಂತ ಪಡಿಸಿದ್ದಾರೆ.

ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more