ಸಂಸದ ನಳಿನ್ ಆಯ್ತು, ಈಗ ಶಾಸಕ ಖಾದರ್ ಸಿಕ್ಕಾಪಟ್ಟೆ ಟ್ರೋಲ್..! ಕಾಮೆಡಿ ವಿಡಿಯೋ ವೈರಲ್

ಸಂಸದ ನಳಿನ್ ಆಯ್ತು, ಈಗ ಶಾಸಕ ಖಾದರ್ ಸಿಕ್ಕಾಪಟ್ಟೆ ಟ್ರೋಲ್..! ಕಾಮೆಡಿ ವಿಡಿಯೋ ವೈರಲ್

Suvarna News   | Asianet News
Published : Feb 08, 2020, 02:10 PM ISTUpdated : Feb 08, 2020, 04:08 PM IST

ಸಿಕ್ಕಾಪಟ್ಟೆ ಟ್ರೋಲ್ ಆಗಿ ಕೊನೆಗೂ ಉದ್ಘಾಟನೆಯಾದ ಮಂಗಳೂರು ಫ್ಲೈ ಓವರ್ ನಂತರ ಇದೀಗ ಮಂಗಳೂರಿನಲ್ಲಿ ಇನ್ನೊಂದು ಟ್ರೋಲ್ ಸೌಂಡ್ ಮಾಡ್ತಿದೆ.

ಮಂಗಳೂರು(ಫೆ.08): ಸಿಕ್ಕಾಪಟ್ಟೆ ಟ್ರೋಲ್ ಆಗಿ ಕೊನೆಗೂ ಉದ್ಘಾಟನೆಯಾದ ಮಂಗಳೂರು ಫ್ಲೈ ಓವರ್ ನಂತರ ಇದೀಗ ಮಂಗಳೂರಿನಲ್ಲಿ ಇನ್ನೊಂದು ಟ್ರೋಲ್ ಸೌಂಡ್ ಮಾಡ್ತಿದೆ. ಪಂಪ್‌ವೆಲ್‌ ಫ್ಲೈ ಓವರ್ ಟ್ರೋಲ್ ಮಾಡಿದ್ದ ಧನರಾಜ್ ಆಚಾರ್ ಎಂಬವರೇ ಯು. ಟಿ. ಖಾದರ್ ಅವರನ್ನೂ ಟ್ರೋಲ್ ಮಾಡಿದ್ದಾರೆ. ಟಿಕ್‌ಟಾಕ್‌ ವಿಡಿಯೋ ಮೂಲಕ ಪಂಪ್‌ವೆಲ್‌ ಫ್ಲೈಓವರ್ ಟ್ರೋಲ್ ಮಾಡಿದ್ದು, ಇದೀದ ಅದಕ್ಕೆ ಸಂಬಂಧಿಸಿದಂತೆ ಯು.ಟಿ. ಖಾದರ್ ಅವರನ್ನೂ ಟ್ರೋಲ್ ಮಾಡಲಾಗಿದೆ.

ಟ್ರೋಲಿಗರನ್ನು ಅಭಿನಂದಿಸಿದ ಸಂಸದ ನಳಿನ್

ಫೇಸ್‌ಬುಕ್‌ ಸೇರಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡಿರೋ ಈ ಟ್ರೋಲ್ ವಿಡಿಯೋ ಬಗ್ಗೆ ವ್ಯಾಪಕ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಕರಾವಳಿಯಲ್ಲಿ ಸೌಂಡ್ ಮಾಡಿದ್ದ ಪಂಪ್‌ವೆಲ್‌ ಹಾಗೂ ಸಂಸದ ನಳಿನ್ ಕುಮಾರ್ ಟ್ರೋಲ್ ನಂತರ ಇದೀಗ ಯು. ಟಿ. ಖಾದರ್ ಟ್ರೋಲಿಗರಿಗೆ ಗುರಿಯಾಗಿದ್ದಾರೆ.

ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?