ಸಂಸದ ನಳಿನ್ ಆಯ್ತು, ಈಗ ಶಾಸಕ ಖಾದರ್ ಸಿಕ್ಕಾಪಟ್ಟೆ ಟ್ರೋಲ್..! ಕಾಮೆಡಿ ವಿಡಿಯೋ ವೈರಲ್

ಸಂಸದ ನಳಿನ್ ಆಯ್ತು, ಈಗ ಶಾಸಕ ಖಾದರ್ ಸಿಕ್ಕಾಪಟ್ಟೆ ಟ್ರೋಲ್..! ಕಾಮೆಡಿ ವಿಡಿಯೋ ವೈರಲ್

Published : Feb 08, 2020, 02:10 PM ISTUpdated : Feb 08, 2020, 04:08 PM IST

ಸಿಕ್ಕಾಪಟ್ಟೆ ಟ್ರೋಲ್ ಆಗಿ ಕೊನೆಗೂ ಉದ್ಘಾಟನೆಯಾದ ಮಂಗಳೂರು ಫ್ಲೈ ಓವರ್ ನಂತರ ಇದೀಗ ಮಂಗಳೂರಿನಲ್ಲಿ ಇನ್ನೊಂದು ಟ್ರೋಲ್ ಸೌಂಡ್ ಮಾಡ್ತಿದೆ.

ಮಂಗಳೂರು(ಫೆ.08): ಸಿಕ್ಕಾಪಟ್ಟೆ ಟ್ರೋಲ್ ಆಗಿ ಕೊನೆಗೂ ಉದ್ಘಾಟನೆಯಾದ ಮಂಗಳೂರು ಫ್ಲೈ ಓವರ್ ನಂತರ ಇದೀಗ ಮಂಗಳೂರಿನಲ್ಲಿ ಇನ್ನೊಂದು ಟ್ರೋಲ್ ಸೌಂಡ್ ಮಾಡ್ತಿದೆ. ಪಂಪ್‌ವೆಲ್‌ ಫ್ಲೈ ಓವರ್ ಟ್ರೋಲ್ ಮಾಡಿದ್ದ ಧನರಾಜ್ ಆಚಾರ್ ಎಂಬವರೇ ಯು. ಟಿ. ಖಾದರ್ ಅವರನ್ನೂ ಟ್ರೋಲ್ ಮಾಡಿದ್ದಾರೆ. ಟಿಕ್‌ಟಾಕ್‌ ವಿಡಿಯೋ ಮೂಲಕ ಪಂಪ್‌ವೆಲ್‌ ಫ್ಲೈಓವರ್ ಟ್ರೋಲ್ ಮಾಡಿದ್ದು, ಇದೀದ ಅದಕ್ಕೆ ಸಂಬಂಧಿಸಿದಂತೆ ಯು.ಟಿ. ಖಾದರ್ ಅವರನ್ನೂ ಟ್ರೋಲ್ ಮಾಡಲಾಗಿದೆ.

ಟ್ರೋಲಿಗರನ್ನು ಅಭಿನಂದಿಸಿದ ಸಂಸದ ನಳಿನ್

ಫೇಸ್‌ಬುಕ್‌ ಸೇರಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡಿರೋ ಈ ಟ್ರೋಲ್ ವಿಡಿಯೋ ಬಗ್ಗೆ ವ್ಯಾಪಕ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಕರಾವಳಿಯಲ್ಲಿ ಸೌಂಡ್ ಮಾಡಿದ್ದ ಪಂಪ್‌ವೆಲ್‌ ಹಾಗೂ ಸಂಸದ ನಳಿನ್ ಕುಮಾರ್ ಟ್ರೋಲ್ ನಂತರ ಇದೀಗ ಯು. ಟಿ. ಖಾದರ್ ಟ್ರೋಲಿಗರಿಗೆ ಗುರಿಯಾಗಿದ್ದಾರೆ.

ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!