ಕೈ ನಾಯಕರ ನೆರವು : 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದ ಯು.ಟಿ. ಖಾದರ್

ಕೈ ನಾಯಕರ ನೆರವು : 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದ ಯು.ಟಿ. ಖಾದರ್

Suvarna News   | Asianet News
Published : Apr 29, 2021, 11:09 AM IST

ಕೊರೋನಾ ಹೆಮ್ಮಾರಿ ಹೆಚ್ಚಾಗುತ್ತಲೇ ಇದೆ. ಸಾವು ನೋವುಗಳು ಅಧಿಕವಾಗುತ್ತಿದೆ. ಬೆಡ್ ಸಿಗದೇ ಜನರು ನರಳುತ್ತಿದ್ದಾರೆ. 

 ಇದೀಗ ಕೈ ನಾಯಕರು ಜನರ ನೆರವಿಗೆ ಮುಂದಾಗಿದ್ದಾರೆ. ಕೈ ನಾಯಕ ಯು.ಟಿ ಖಾದರ್‌ ಉಳ್ಳಾಲದಲ್ಲಿ ಆಕ್ಸಿಜನ್ ಸಂಪರ್ಕ ಇರುವ 50 ಬೆಡ್‌ಗಳ ವ್ಯವಸ್ಥೆ ಮಾಡಿದ್ದಾರೆ. ಸುಸಜ್ಜಿತವಾಗಿ ಸಮುದಾಯ ಭನವದಲ್ಲಿ ಬೆಡ್‌ ಹಾಕಲಾಗಿದೆ. 

ಬೆಂಗಳೂರು (ಏ.29): ಕೊರೋನಾ ಹೆಮ್ಮಾರಿ ಹೆಚ್ಚಾಗುತ್ತಲೇ ಇದೆ. ಸಾವು ನೋವುಗಳು ಅಧಿಕವಾಗುತ್ತಿದೆ. ಬೆಡ್ ಸಿಗದೇ ಜನರು ನರಳುತ್ತಿದ್ದಾರೆ. 

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ .

 ಇದೀಗ ಕೈ ನಾಯಕರು ಜನರ ನೆರವಿಗೆ ಮುಂದಾಗಿದ್ದಾರೆ. ಕೈ ನಾಯಕ ಯು.ಟಿ ಖಾದರ್‌ ಉಳ್ಳಾಲದಲ್ಲಿ ಆಕ್ಸಿಜನ್ ಸಂಪರ್ಕ ಇರುವ 50 ಬೆಡ್‌ಗಳ ವ್ಯವಸ್ಥೆ ಮಾಡಿದ್ದಾರೆ. ಸುಸಜ್ಜಿತವಾಗಿ ಸಮುದಾಯ ಭನವದಲ್ಲಿ ಬೆಡ್‌ ಹಾಕಲಾಗಿದೆ. 

 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!