ಕೈ ನಾಯಕರ ನೆರವು : 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದ ಯು.ಟಿ. ಖಾದರ್

Apr 29, 2021, 11:09 AM IST

ಬೆಂಗಳೂರು (ಏ.29): ಕೊರೋನಾ ಹೆಮ್ಮಾರಿ ಹೆಚ್ಚಾಗುತ್ತಲೇ ಇದೆ. ಸಾವು ನೋವುಗಳು ಅಧಿಕವಾಗುತ್ತಿದೆ. ಬೆಡ್ ಸಿಗದೇ ಜನರು ನರಳುತ್ತಿದ್ದಾರೆ. 

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ .

 ಇದೀಗ ಕೈ ನಾಯಕರು ಜನರ ನೆರವಿಗೆ ಮುಂದಾಗಿದ್ದಾರೆ. ಕೈ ನಾಯಕ ಯು.ಟಿ ಖಾದರ್‌ ಉಳ್ಳಾಲದಲ್ಲಿ ಆಕ್ಸಿಜನ್ ಸಂಪರ್ಕ ಇರುವ 50 ಬೆಡ್‌ಗಳ ವ್ಯವಸ್ಥೆ ಮಾಡಿದ್ದಾರೆ. ಸುಸಜ್ಜಿತವಾಗಿ ಸಮುದಾಯ ಭನವದಲ್ಲಿ ಬೆಡ್‌ ಹಾಕಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona