ಕೈ ನಾಯಕರ ನೆರವು : 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದ ಯು.ಟಿ. ಖಾದರ್

ಕೈ ನಾಯಕರ ನೆರವು : 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದ ಯು.ಟಿ. ಖಾದರ್

Suvarna News   | Asianet News
Published : Apr 29, 2021, 11:09 AM IST

ಕೊರೋನಾ ಹೆಮ್ಮಾರಿ ಹೆಚ್ಚಾಗುತ್ತಲೇ ಇದೆ. ಸಾವು ನೋವುಗಳು ಅಧಿಕವಾಗುತ್ತಿದೆ. ಬೆಡ್ ಸಿಗದೇ ಜನರು ನರಳುತ್ತಿದ್ದಾರೆ. 

 ಇದೀಗ ಕೈ ನಾಯಕರು ಜನರ ನೆರವಿಗೆ ಮುಂದಾಗಿದ್ದಾರೆ. ಕೈ ನಾಯಕ ಯು.ಟಿ ಖಾದರ್‌ ಉಳ್ಳಾಲದಲ್ಲಿ ಆಕ್ಸಿಜನ್ ಸಂಪರ್ಕ ಇರುವ 50 ಬೆಡ್‌ಗಳ ವ್ಯವಸ್ಥೆ ಮಾಡಿದ್ದಾರೆ. ಸುಸಜ್ಜಿತವಾಗಿ ಸಮುದಾಯ ಭನವದಲ್ಲಿ ಬೆಡ್‌ ಹಾಕಲಾಗಿದೆ. 

ಬೆಂಗಳೂರು (ಏ.29): ಕೊರೋನಾ ಹೆಮ್ಮಾರಿ ಹೆಚ್ಚಾಗುತ್ತಲೇ ಇದೆ. ಸಾವು ನೋವುಗಳು ಅಧಿಕವಾಗುತ್ತಿದೆ. ಬೆಡ್ ಸಿಗದೇ ಜನರು ನರಳುತ್ತಿದ್ದಾರೆ. 

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ .

 ಇದೀಗ ಕೈ ನಾಯಕರು ಜನರ ನೆರವಿಗೆ ಮುಂದಾಗಿದ್ದಾರೆ. ಕೈ ನಾಯಕ ಯು.ಟಿ ಖಾದರ್‌ ಉಳ್ಳಾಲದಲ್ಲಿ ಆಕ್ಸಿಜನ್ ಸಂಪರ್ಕ ಇರುವ 50 ಬೆಡ್‌ಗಳ ವ್ಯವಸ್ಥೆ ಮಾಡಿದ್ದಾರೆ. ಸುಸಜ್ಜಿತವಾಗಿ ಸಮುದಾಯ ಭನವದಲ್ಲಿ ಬೆಡ್‌ ಹಾಕಲಾಗಿದೆ. 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!