ಕೈ ನಾಯಕರ ನೆರವು : 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದ ಯು.ಟಿ. ಖಾದರ್

ಕೈ ನಾಯಕರ ನೆರವು : 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದ ಯು.ಟಿ. ಖಾದರ್

Suvarna News   | Asianet News
Published : Apr 29, 2021, 11:09 AM IST

ಕೊರೋನಾ ಹೆಮ್ಮಾರಿ ಹೆಚ್ಚಾಗುತ್ತಲೇ ಇದೆ. ಸಾವು ನೋವುಗಳು ಅಧಿಕವಾಗುತ್ತಿದೆ. ಬೆಡ್ ಸಿಗದೇ ಜನರು ನರಳುತ್ತಿದ್ದಾರೆ. 

 ಇದೀಗ ಕೈ ನಾಯಕರು ಜನರ ನೆರವಿಗೆ ಮುಂದಾಗಿದ್ದಾರೆ. ಕೈ ನಾಯಕ ಯು.ಟಿ ಖಾದರ್‌ ಉಳ್ಳಾಲದಲ್ಲಿ ಆಕ್ಸಿಜನ್ ಸಂಪರ್ಕ ಇರುವ 50 ಬೆಡ್‌ಗಳ ವ್ಯವಸ್ಥೆ ಮಾಡಿದ್ದಾರೆ. ಸುಸಜ್ಜಿತವಾಗಿ ಸಮುದಾಯ ಭನವದಲ್ಲಿ ಬೆಡ್‌ ಹಾಕಲಾಗಿದೆ. 

ಬೆಂಗಳೂರು (ಏ.29): ಕೊರೋನಾ ಹೆಮ್ಮಾರಿ ಹೆಚ್ಚಾಗುತ್ತಲೇ ಇದೆ. ಸಾವು ನೋವುಗಳು ಅಧಿಕವಾಗುತ್ತಿದೆ. ಬೆಡ್ ಸಿಗದೇ ಜನರು ನರಳುತ್ತಿದ್ದಾರೆ. 

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ .

 ಇದೀಗ ಕೈ ನಾಯಕರು ಜನರ ನೆರವಿಗೆ ಮುಂದಾಗಿದ್ದಾರೆ. ಕೈ ನಾಯಕ ಯು.ಟಿ ಖಾದರ್‌ ಉಳ್ಳಾಲದಲ್ಲಿ ಆಕ್ಸಿಜನ್ ಸಂಪರ್ಕ ಇರುವ 50 ಬೆಡ್‌ಗಳ ವ್ಯವಸ್ಥೆ ಮಾಡಿದ್ದಾರೆ. ಸುಸಜ್ಜಿತವಾಗಿ ಸಮುದಾಯ ಭನವದಲ್ಲಿ ಬೆಡ್‌ ಹಾಕಲಾಗಿದೆ. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್