ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

Suvarna News   | Asianet News
Published : Jul 19, 2021, 04:50 PM IST

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. 

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. ಜಿಲ್ಲೆಯ ಸುಂದರತೆಯ ಕಿರೀಟಕ್ಕೆ ನವಿಲು ಗರಿಯಂತಿರುವ ಈ ಜಲಪಾತವನ್ನು ನೋಡದ, ಇಲ್ಲಿನ ನೀರಿನಲ್ಲಿ ಆಟವಾಡದ ಜನರೇ ಇಲ್ಲ. ಅಷ್ಟಕ್ಕೂ ಯಾವುದು ಈ ಜಲಪಾತ ಅಂತೀರಾ... ಈ ಸ್ಟೋರಿ ನೋಡಿ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!