ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

Published : Jul 19, 2021, 04:50 PM IST

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. 

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. ಜಿಲ್ಲೆಯ ಸುಂದರತೆಯ ಕಿರೀಟಕ್ಕೆ ನವಿಲು ಗರಿಯಂತಿರುವ ಈ ಜಲಪಾತವನ್ನು ನೋಡದ, ಇಲ್ಲಿನ ನೀರಿನಲ್ಲಿ ಆಟವಾಡದ ಜನರೇ ಇಲ್ಲ. ಅಷ್ಟಕ್ಕೂ ಯಾವುದು ಈ ಜಲಪಾತ ಅಂತೀರಾ... ಈ ಸ್ಟೋರಿ ನೋಡಿ...

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!