ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

Published : Jul 19, 2021, 04:50 PM IST

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. 

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. ಜಿಲ್ಲೆಯ ಸುಂದರತೆಯ ಕಿರೀಟಕ್ಕೆ ನವಿಲು ಗರಿಯಂತಿರುವ ಈ ಜಲಪಾತವನ್ನು ನೋಡದ, ಇಲ್ಲಿನ ನೀರಿನಲ್ಲಿ ಆಟವಾಡದ ಜನರೇ ಇಲ್ಲ. ಅಷ್ಟಕ್ಕೂ ಯಾವುದು ಈ ಜಲಪಾತ ಅಂತೀರಾ... ಈ ಸ್ಟೋರಿ ನೋಡಿ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!