ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

Suvarna News   | Asianet News
Published : Jul 19, 2021, 04:50 PM IST

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. 

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. ಜಿಲ್ಲೆಯ ಸುಂದರತೆಯ ಕಿರೀಟಕ್ಕೆ ನವಿಲು ಗರಿಯಂತಿರುವ ಈ ಜಲಪಾತವನ್ನು ನೋಡದ, ಇಲ್ಲಿನ ನೀರಿನಲ್ಲಿ ಆಟವಾಡದ ಜನರೇ ಇಲ್ಲ. ಅಷ್ಟಕ್ಕೂ ಯಾವುದು ಈ ಜಲಪಾತ ಅಂತೀರಾ... ಈ ಸ್ಟೋರಿ ನೋಡಿ...

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ