ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

Suvarna News   | Asianet News
Published : Jul 19, 2021, 04:50 PM IST

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. 

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. ಜಿಲ್ಲೆಯ ಸುಂದರತೆಯ ಕಿರೀಟಕ್ಕೆ ನವಿಲು ಗರಿಯಂತಿರುವ ಈ ಜಲಪಾತವನ್ನು ನೋಡದ, ಇಲ್ಲಿನ ನೀರಿನಲ್ಲಿ ಆಟವಾಡದ ಜನರೇ ಇಲ್ಲ. ಅಷ್ಟಕ್ಕೂ ಯಾವುದು ಈ ಜಲಪಾತ ಅಂತೀರಾ... ಈ ಸ್ಟೋರಿ ನೋಡಿ...

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?