ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

ಅಪ್ಸರೆಯಂತೆ ಕಂಗೊಳಿಸುವ ಅಪ್ಸರಕೊಂಡವನ್ನು ನೋಡ ಬನ್ನಿ..!

Suvarna News   | Asianet News
Published : Jul 19, 2021, 04:50 PM IST

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. 

ಪ್ರವಾಸಿಗರಿಗೆ ಅಚ್ಚುಮೆಚ್ಚಿನ ಸ್ಥಳವೆಂದರೆ ಅದು ಉತ್ತರಕನ್ನಡ ಜಿಲ್ಲೆ. ಇಲ್ಲಿನ ಹಚ್ಚಹಸುರಿನ ಕಾಡು, ಸಮುದ್ರ, ಜಲಪಾತವನ್ನು ನೋಡಲೆಂದೇ ಸಾಕಷ್ಟು ಜನರು ವಿವಿಧ ರಾಜ್ಯ, ಜಿಲ್ಲೆಗಳಿಂದ ಭೇಟಿ ನೀಡ್ತಾರೆ. ಆದರೆ, ಗುಡ್ಡ ಹಾಗೂ ಕಾಡಿನ ಮಧ್ಯೆ ಇಲ್ಲೊಂದು ವಿಶೇಷ ಜಲಪಾತವಿದೆ. ಜಿಲ್ಲೆಯ ಸುಂದರತೆಯ ಕಿರೀಟಕ್ಕೆ ನವಿಲು ಗರಿಯಂತಿರುವ ಈ ಜಲಪಾತವನ್ನು ನೋಡದ, ಇಲ್ಲಿನ ನೀರಿನಲ್ಲಿ ಆಟವಾಡದ ಜನರೇ ಇಲ್ಲ. ಅಷ್ಟಕ್ಕೂ ಯಾವುದು ಈ ಜಲಪಾತ ಅಂತೀರಾ... ಈ ಸ್ಟೋರಿ ನೋಡಿ...

15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ