Uttara Kannada: ವಿಷಕಾರಿಯಾಗಿ ಬದಲಾದ ಯಲ್ಲಾಪುರದ ಹೊಸಳ್ಳಿ ಕೆರೆ!

Uttara Kannada: ವಿಷಕಾರಿಯಾಗಿ ಬದಲಾದ ಯಲ್ಲಾಪುರದ ಹೊಸಳ್ಳಿ ಕೆರೆ!

Published : Mar 14, 2022, 02:28 PM ISTUpdated : Mar 14, 2022, 02:38 PM IST

*ಖಾಸಗಿ ಸಂಸ್ಥೆ ಬಿಡುವ ವಿಷಕಾರಿ ನೀರಿನಿಂದ ನೀರು ಸಂಪೂರ್ಣ ಕಲುಷಿತ 
*ವಿಷಕಾರಿ ಕೆರೆ ನೀರಿನಿಂದಾಗಿ ಅಂತರ್ಜಲ ಕೂಡಾ ಕಲುಷಿತ ? 
*28 ಎಕರೆ ಪ್ರದೇಶದಲ್ಲಿ ಹಬ್ಬಿಕೊಂಡಿರುವ ಕಿರುವತ್ತಿಯ ಹೊಸಳ್ಳಿ ಕೆರೆ 
*ಕೆಮಿಕಲ್ ಮಿಶ್ರಿತ ನೀರು,  ತ್ಯಾಜ್ಯ ನೀರು ನೇರವಾಗಿ ಹೊಸಳ್ಳಿ ಕೆರೆಗೆ 
 

ಉತ್ತರ ಕನ್ನಡ (ಮಾ. 14): ಹಳ್ಳಿಯ ಜನರಿಗೆ ಹಾಗೂ ಜಾನುವಾರುಗಳಿಗೆ ಬಳಕೆಯಾಗುತ್ತಿದ್ದ ಉತ್ತರಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ ತಯಾರಿಕಾ ಕಂಪೆನಿಯಿಂದ ಬಿಡುಗಡೆಯಾಗು ಕೆಮಿಕಲ್ ಮಿಶ್ರಿತ ನೀರು ಹಾಗೂ ಜನರು ಬಿಡುವ ತ್ಯಾಜ್ಯ ನೀರು ನೇರವಾಗಿ ಹೊಸಳ್ಳಿ ಕೆರೆಗೆ ಸೇರುವುದರಿಂದ ಕೆರೆ ನೀರು ಸಂಪೂರ್ಣ ವಿಷವಾಗಿದೆ ಎಂಬ ಆರೋಪಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ. 

ಇದನ್ನೂ ಓದಿSagarmala ಯೋಜನೆಗೆ ವಿರೋಧ, ಶಾಸಕಿ ಹಾಗೂ ಮೀನುಗಾರರ ನಡುವೆ ವಾಕ್ಸಮರ!

ಈ ಕೆರೆಯ ಬಳಿ ಸುಳಿಯಲು ಕೂಡಾ ಸಾಧ್ಯವಾಗದ ರೀತಿಯಲ್ಲಿ ದುರ್ವಾಸನೆ ಬರುತ್ತಿದ್ದು, ಕಿರುವತ್ತಿಯ ಜನರು ಇದರಿಂದ ಸಾಕಷ್ಟು ರೋಸಿಹೋಗಿದ್ದಾರೆ. ಇದರಿಂದಾಗಿ ಸ್ಥಳೀಯರ ಒತ್ತಾಯದ ಮೇರೆಗೆ ಯಲ್ಲಾಪುರ ತಾಲೂಕು ಆರೋಗ್ಯ ಅಧಿಕಾರಿಯ ಮೂಲಕ ನೀರು ಪರೀಕ್ಷಣೆ ಮಾಡಲಾಗಿದ್ದು, ಈ ಕೆರೆ ನೀರಿನ ಪಿಎಚ್ ಪ್ರಮಾಣ ಭಾರೀ ಹೆಚ್ಚಿದ್ದು, ನೀರಿನಲ್ಲಿ ಪ್ರತೀ 100 ಎಂಎಲ್ ನೀರಿಗೆ 1800 ಪ್ರಮಾಣದಷ್ಟು (MPN Count) ಬ್ಯಾಕ್ಟೀರಿಯಾಗಳು ಕೂಡಾ ಪತ್ತೆಯಾಗಿವೆ. ಈ ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬುದು ಮಾತ್ರವಲ್ಲದೇ, ಇದರಿಂದಾಗಿ ಅಂತರ್ಜಲ ಮಟ್ಟ ಕೂಡಾ ವಿಷವಾಗುತ್ತಿದೆ ಎಂಬ ಅಂಶ ಆತಂಕಕಾರಿಯಾಗಿದೆ‌. ಈ ಕುರಿತ ವರದಿ ಇಲ್ಲಿದೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more