Uttara Kannada: ವಿಷಕಾರಿಯಾಗಿ ಬದಲಾದ ಯಲ್ಲಾಪುರದ ಹೊಸಳ್ಳಿ ಕೆರೆ!

Uttara Kannada: ವಿಷಕಾರಿಯಾಗಿ ಬದಲಾದ ಯಲ್ಲಾಪುರದ ಹೊಸಳ್ಳಿ ಕೆರೆ!

Published : Mar 14, 2022, 02:28 PM ISTUpdated : Mar 14, 2022, 02:38 PM IST

*ಖಾಸಗಿ ಸಂಸ್ಥೆ ಬಿಡುವ ವಿಷಕಾರಿ ನೀರಿನಿಂದ ನೀರು ಸಂಪೂರ್ಣ ಕಲುಷಿತ 
*ವಿಷಕಾರಿ ಕೆರೆ ನೀರಿನಿಂದಾಗಿ ಅಂತರ್ಜಲ ಕೂಡಾ ಕಲುಷಿತ ? 
*28 ಎಕರೆ ಪ್ರದೇಶದಲ್ಲಿ ಹಬ್ಬಿಕೊಂಡಿರುವ ಕಿರುವತ್ತಿಯ ಹೊಸಳ್ಳಿ ಕೆರೆ 
*ಕೆಮಿಕಲ್ ಮಿಶ್ರಿತ ನೀರು,  ತ್ಯಾಜ್ಯ ನೀರು ನೇರವಾಗಿ ಹೊಸಳ್ಳಿ ಕೆರೆಗೆ 
 

ಉತ್ತರ ಕನ್ನಡ (ಮಾ. 14): ಹಳ್ಳಿಯ ಜನರಿಗೆ ಹಾಗೂ ಜಾನುವಾರುಗಳಿಗೆ ಬಳಕೆಯಾಗುತ್ತಿದ್ದ ಉತ್ತರಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ ತಯಾರಿಕಾ ಕಂಪೆನಿಯಿಂದ ಬಿಡುಗಡೆಯಾಗು ಕೆಮಿಕಲ್ ಮಿಶ್ರಿತ ನೀರು ಹಾಗೂ ಜನರು ಬಿಡುವ ತ್ಯಾಜ್ಯ ನೀರು ನೇರವಾಗಿ ಹೊಸಳ್ಳಿ ಕೆರೆಗೆ ಸೇರುವುದರಿಂದ ಕೆರೆ ನೀರು ಸಂಪೂರ್ಣ ವಿಷವಾಗಿದೆ ಎಂಬ ಆರೋಪಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ. 

ಇದನ್ನೂ ಓದಿSagarmala ಯೋಜನೆಗೆ ವಿರೋಧ, ಶಾಸಕಿ ಹಾಗೂ ಮೀನುಗಾರರ ನಡುವೆ ವಾಕ್ಸಮರ!

ಈ ಕೆರೆಯ ಬಳಿ ಸುಳಿಯಲು ಕೂಡಾ ಸಾಧ್ಯವಾಗದ ರೀತಿಯಲ್ಲಿ ದುರ್ವಾಸನೆ ಬರುತ್ತಿದ್ದು, ಕಿರುವತ್ತಿಯ ಜನರು ಇದರಿಂದ ಸಾಕಷ್ಟು ರೋಸಿಹೋಗಿದ್ದಾರೆ. ಇದರಿಂದಾಗಿ ಸ್ಥಳೀಯರ ಒತ್ತಾಯದ ಮೇರೆಗೆ ಯಲ್ಲಾಪುರ ತಾಲೂಕು ಆರೋಗ್ಯ ಅಧಿಕಾರಿಯ ಮೂಲಕ ನೀರು ಪರೀಕ್ಷಣೆ ಮಾಡಲಾಗಿದ್ದು, ಈ ಕೆರೆ ನೀರಿನ ಪಿಎಚ್ ಪ್ರಮಾಣ ಭಾರೀ ಹೆಚ್ಚಿದ್ದು, ನೀರಿನಲ್ಲಿ ಪ್ರತೀ 100 ಎಂಎಲ್ ನೀರಿಗೆ 1800 ಪ್ರಮಾಣದಷ್ಟು (MPN Count) ಬ್ಯಾಕ್ಟೀರಿಯಾಗಳು ಕೂಡಾ ಪತ್ತೆಯಾಗಿವೆ. ಈ ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬುದು ಮಾತ್ರವಲ್ಲದೇ, ಇದರಿಂದಾಗಿ ಅಂತರ್ಜಲ ಮಟ್ಟ ಕೂಡಾ ವಿಷವಾಗುತ್ತಿದೆ ಎಂಬ ಅಂಶ ಆತಂಕಕಾರಿಯಾಗಿದೆ‌. ಈ ಕುರಿತ ವರದಿ ಇಲ್ಲಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more