Uttara Kannada: ವಿಷಕಾರಿಯಾಗಿ ಬದಲಾದ ಯಲ್ಲಾಪುರದ ಹೊಸಳ್ಳಿ ಕೆರೆ!

Uttara Kannada: ವಿಷಕಾರಿಯಾಗಿ ಬದಲಾದ ಯಲ್ಲಾಪುರದ ಹೊಸಳ್ಳಿ ಕೆರೆ!

Published : Mar 14, 2022, 02:28 PM ISTUpdated : Mar 14, 2022, 02:38 PM IST

*ಖಾಸಗಿ ಸಂಸ್ಥೆ ಬಿಡುವ ವಿಷಕಾರಿ ನೀರಿನಿಂದ ನೀರು ಸಂಪೂರ್ಣ ಕಲುಷಿತ 
*ವಿಷಕಾರಿ ಕೆರೆ ನೀರಿನಿಂದಾಗಿ ಅಂತರ್ಜಲ ಕೂಡಾ ಕಲುಷಿತ ? 
*28 ಎಕರೆ ಪ್ರದೇಶದಲ್ಲಿ ಹಬ್ಬಿಕೊಂಡಿರುವ ಕಿರುವತ್ತಿಯ ಹೊಸಳ್ಳಿ ಕೆರೆ 
*ಕೆಮಿಕಲ್ ಮಿಶ್ರಿತ ನೀರು,  ತ್ಯಾಜ್ಯ ನೀರು ನೇರವಾಗಿ ಹೊಸಳ್ಳಿ ಕೆರೆಗೆ 
 

ಉತ್ತರ ಕನ್ನಡ (ಮಾ. 14): ಹಳ್ಳಿಯ ಜನರಿಗೆ ಹಾಗೂ ಜಾನುವಾರುಗಳಿಗೆ ಬಳಕೆಯಾಗುತ್ತಿದ್ದ ಉತ್ತರಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ ತಯಾರಿಕಾ ಕಂಪೆನಿಯಿಂದ ಬಿಡುಗಡೆಯಾಗು ಕೆಮಿಕಲ್ ಮಿಶ್ರಿತ ನೀರು ಹಾಗೂ ಜನರು ಬಿಡುವ ತ್ಯಾಜ್ಯ ನೀರು ನೇರವಾಗಿ ಹೊಸಳ್ಳಿ ಕೆರೆಗೆ ಸೇರುವುದರಿಂದ ಕೆರೆ ನೀರು ಸಂಪೂರ್ಣ ವಿಷವಾಗಿದೆ ಎಂಬ ಆರೋಪಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ. 

ಇದನ್ನೂ ಓದಿSagarmala ಯೋಜನೆಗೆ ವಿರೋಧ, ಶಾಸಕಿ ಹಾಗೂ ಮೀನುಗಾರರ ನಡುವೆ ವಾಕ್ಸಮರ!

ಈ ಕೆರೆಯ ಬಳಿ ಸುಳಿಯಲು ಕೂಡಾ ಸಾಧ್ಯವಾಗದ ರೀತಿಯಲ್ಲಿ ದುರ್ವಾಸನೆ ಬರುತ್ತಿದ್ದು, ಕಿರುವತ್ತಿಯ ಜನರು ಇದರಿಂದ ಸಾಕಷ್ಟು ರೋಸಿಹೋಗಿದ್ದಾರೆ. ಇದರಿಂದಾಗಿ ಸ್ಥಳೀಯರ ಒತ್ತಾಯದ ಮೇರೆಗೆ ಯಲ್ಲಾಪುರ ತಾಲೂಕು ಆರೋಗ್ಯ ಅಧಿಕಾರಿಯ ಮೂಲಕ ನೀರು ಪರೀಕ್ಷಣೆ ಮಾಡಲಾಗಿದ್ದು, ಈ ಕೆರೆ ನೀರಿನ ಪಿಎಚ್ ಪ್ರಮಾಣ ಭಾರೀ ಹೆಚ್ಚಿದ್ದು, ನೀರಿನಲ್ಲಿ ಪ್ರತೀ 100 ಎಂಎಲ್ ನೀರಿಗೆ 1800 ಪ್ರಮಾಣದಷ್ಟು (MPN Count) ಬ್ಯಾಕ್ಟೀರಿಯಾಗಳು ಕೂಡಾ ಪತ್ತೆಯಾಗಿವೆ. ಈ ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬುದು ಮಾತ್ರವಲ್ಲದೇ, ಇದರಿಂದಾಗಿ ಅಂತರ್ಜಲ ಮಟ್ಟ ಕೂಡಾ ವಿಷವಾಗುತ್ತಿದೆ ಎಂಬ ಅಂಶ ಆತಂಕಕಾರಿಯಾಗಿದೆ‌. ಈ ಕುರಿತ ವರದಿ ಇಲ್ಲಿದೆ. 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more