Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ಕುಟುಂಬಕ್ಕೆ ಬಹಿಷ್ಕಾರ

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ಕುಟುಂಬಕ್ಕೆ ಬಹಿಷ್ಕಾರ

Published : Jan 07, 2023, 11:42 AM ISTUpdated : Jan 07, 2023, 11:54 AM IST

ಉತ್ತರ ಕನ್ನಡ ಜಿಲ್ಲೆಯ ಯಡೋಗಾ ನೀರಲಗದಲ್ಲಿ ಅಮಾನವೀಯ ಘಟನೆ ನಡೆದಿದ್ದು, 2017ರಲ್ಲೇ ಒಂದು ಕುಟುಂಬಕ್ಕೆ ಊರಿನ ಪಂಚರು ಬಹಿಷ್ಕಾರ ಹಾಕಿದ್ದಾರೆ.

21ನೇ ಶತಮಾನದಲ್ಲಿ ಕೂಡ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ತಪ್ಪಿಲ್ಲ. ದೇವಸ್ಥಾನಕ್ಕೆ ಜಮೀನು ನೀಡದ್ದಕ್ಕೆ ಕುಟುಂಬಕ್ಕೆ ಊರಿನಿಂದ ಬಹಿಷ್ಕಾರ ಹಾಕಿಲಾಗಿದ್ದು,ಯಾರು ನೆರವಿಗೆ ಧಾವಿಸದಂತೆ ಊರಿನ ಪಂಚರು ತೀರ್ಪು ನೀಡಿದ್ದಾರೆ. ಯಲ್ಲಾರಿ ಮಸನು ಕದಮ್  ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿಲಾಗಿದ್ದು, ಈ ಕುಟುಂಬ 1988ರಲ್ಲಿ 1 ಎಕರೆ ಜಮೀನು ಖರೀದಿಸಿತ್ತು.2017ರಲ್ಲಿ ಆ ಜಮೀನಲ್ಲಿ ದೇವರ ಉತ್ಸವ ಮಾಡಲಾಯಿತು. ಅದೇ ಜಮೀನಿನಲ್ಲಿ ದೇವಸ್ಥಾನ ಕಟ್ಟಲು ಪಂಚರು ತೀರ್ಮಾನಿಸಿದ್ದರು. ಆದ್ರೆ ತಮ್ಮ ಜಮೀನನ್ನು ದಾನ ನೀಡಲು ಯಲ್ಲಾರಿ ಕುಟುಂಬ ಒಪ್ಪಿಲ್ಲ. ನ್ಯಾಯಸ್ಥರ ಮಾತಿಗೆ ಒಪ್ಪದ ಕಾರಣಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿಲಾಗಿದೆ. ಇನ್ನು ಯಲ್ಲಾರಿ ಕುಟುಂಬದ ಜೊತೆ ಮಾತಾಡಿದ 7 ಕುಟುಂಬಕ್ಕೂ ಬಹಿಷ್ಕಾರ ಹಾಕಿ ಜೊತೆಗೆ 10 ಸಾವಿರ ದಂಡ ವಿಧಿಸಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more