Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ಕುಟುಂಬಕ್ಕೆ ಬಹಿಷ್ಕಾರ

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ಕುಟುಂಬಕ್ಕೆ ಬಹಿಷ್ಕಾರ

Published : Jan 07, 2023, 11:42 AM ISTUpdated : Jan 07, 2023, 11:54 AM IST

ಉತ್ತರ ಕನ್ನಡ ಜಿಲ್ಲೆಯ ಯಡೋಗಾ ನೀರಲಗದಲ್ಲಿ ಅಮಾನವೀಯ ಘಟನೆ ನಡೆದಿದ್ದು, 2017ರಲ್ಲೇ ಒಂದು ಕುಟುಂಬಕ್ಕೆ ಊರಿನ ಪಂಚರು ಬಹಿಷ್ಕಾರ ಹಾಕಿದ್ದಾರೆ.

21ನೇ ಶತಮಾನದಲ್ಲಿ ಕೂಡ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ತಪ್ಪಿಲ್ಲ. ದೇವಸ್ಥಾನಕ್ಕೆ ಜಮೀನು ನೀಡದ್ದಕ್ಕೆ ಕುಟುಂಬಕ್ಕೆ ಊರಿನಿಂದ ಬಹಿಷ್ಕಾರ ಹಾಕಿಲಾಗಿದ್ದು,ಯಾರು ನೆರವಿಗೆ ಧಾವಿಸದಂತೆ ಊರಿನ ಪಂಚರು ತೀರ್ಪು ನೀಡಿದ್ದಾರೆ. ಯಲ್ಲಾರಿ ಮಸನು ಕದಮ್  ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿಲಾಗಿದ್ದು, ಈ ಕುಟುಂಬ 1988ರಲ್ಲಿ 1 ಎಕರೆ ಜಮೀನು ಖರೀದಿಸಿತ್ತು.2017ರಲ್ಲಿ ಆ ಜಮೀನಲ್ಲಿ ದೇವರ ಉತ್ಸವ ಮಾಡಲಾಯಿತು. ಅದೇ ಜಮೀನಿನಲ್ಲಿ ದೇವಸ್ಥಾನ ಕಟ್ಟಲು ಪಂಚರು ತೀರ್ಮಾನಿಸಿದ್ದರು. ಆದ್ರೆ ತಮ್ಮ ಜಮೀನನ್ನು ದಾನ ನೀಡಲು ಯಲ್ಲಾರಿ ಕುಟುಂಬ ಒಪ್ಪಿಲ್ಲ. ನ್ಯಾಯಸ್ಥರ ಮಾತಿಗೆ ಒಪ್ಪದ ಕಾರಣಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿಲಾಗಿದೆ. ಇನ್ನು ಯಲ್ಲಾರಿ ಕುಟುಂಬದ ಜೊತೆ ಮಾತಾಡಿದ 7 ಕುಟುಂಬಕ್ಕೂ ಬಹಿಷ್ಕಾರ ಹಾಕಿ ಜೊತೆಗೆ 10 ಸಾವಿರ ದಂಡ ವಿಧಿಸಲಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more