Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ಕುಟುಂಬಕ್ಕೆ ಬಹಿಷ್ಕಾರ

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ಕುಟುಂಬಕ್ಕೆ ಬಹಿಷ್ಕಾರ

Published : Jan 07, 2023, 11:42 AM ISTUpdated : Jan 07, 2023, 11:54 AM IST

ಉತ್ತರ ಕನ್ನಡ ಜಿಲ್ಲೆಯ ಯಡೋಗಾ ನೀರಲಗದಲ್ಲಿ ಅಮಾನವೀಯ ಘಟನೆ ನಡೆದಿದ್ದು, 2017ರಲ್ಲೇ ಒಂದು ಕುಟುಂಬಕ್ಕೆ ಊರಿನ ಪಂಚರು ಬಹಿಷ್ಕಾರ ಹಾಕಿದ್ದಾರೆ.

21ನೇ ಶತಮಾನದಲ್ಲಿ ಕೂಡ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ತಪ್ಪಿಲ್ಲ. ದೇವಸ್ಥಾನಕ್ಕೆ ಜಮೀನು ನೀಡದ್ದಕ್ಕೆ ಕುಟುಂಬಕ್ಕೆ ಊರಿನಿಂದ ಬಹಿಷ್ಕಾರ ಹಾಕಿಲಾಗಿದ್ದು,ಯಾರು ನೆರವಿಗೆ ಧಾವಿಸದಂತೆ ಊರಿನ ಪಂಚರು ತೀರ್ಪು ನೀಡಿದ್ದಾರೆ. ಯಲ್ಲಾರಿ ಮಸನು ಕದಮ್  ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿಲಾಗಿದ್ದು, ಈ ಕುಟುಂಬ 1988ರಲ್ಲಿ 1 ಎಕರೆ ಜಮೀನು ಖರೀದಿಸಿತ್ತು.2017ರಲ್ಲಿ ಆ ಜಮೀನಲ್ಲಿ ದೇವರ ಉತ್ಸವ ಮಾಡಲಾಯಿತು. ಅದೇ ಜಮೀನಿನಲ್ಲಿ ದೇವಸ್ಥಾನ ಕಟ್ಟಲು ಪಂಚರು ತೀರ್ಮಾನಿಸಿದ್ದರು. ಆದ್ರೆ ತಮ್ಮ ಜಮೀನನ್ನು ದಾನ ನೀಡಲು ಯಲ್ಲಾರಿ ಕುಟುಂಬ ಒಪ್ಪಿಲ್ಲ. ನ್ಯಾಯಸ್ಥರ ಮಾತಿಗೆ ಒಪ್ಪದ ಕಾರಣಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿಲಾಗಿದೆ. ಇನ್ನು ಯಲ್ಲಾರಿ ಕುಟುಂಬದ ಜೊತೆ ಮಾತಾಡಿದ 7 ಕುಟುಂಬಕ್ಕೂ ಬಹಿಷ್ಕಾರ ಹಾಕಿ ಜೊತೆಗೆ 10 ಸಾವಿರ ದಂಡ ವಿಧಿಸಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more