Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ಕುಟುಂಬಕ್ಕೆ ಬಹಿಷ್ಕಾರ

Uttara Kannada: ದೇವರೇ ಏನಿದು ಶಿಕ್ಷೆ?: ದೇವಸ್ಥಾನಕ್ಕೆ ಜಮೀನು ನೀಡದ ಕುಟುಂಬಕ್ಕೆ ಬಹಿಷ್ಕಾರ

Published : Jan 07, 2023, 11:42 AM ISTUpdated : Jan 07, 2023, 11:54 AM IST

ಉತ್ತರ ಕನ್ನಡ ಜಿಲ್ಲೆಯ ಯಡೋಗಾ ನೀರಲಗದಲ್ಲಿ ಅಮಾನವೀಯ ಘಟನೆ ನಡೆದಿದ್ದು, 2017ರಲ್ಲೇ ಒಂದು ಕುಟುಂಬಕ್ಕೆ ಊರಿನ ಪಂಚರು ಬಹಿಷ್ಕಾರ ಹಾಕಿದ್ದಾರೆ.

21ನೇ ಶತಮಾನದಲ್ಲಿ ಕೂಡ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ತಪ್ಪಿಲ್ಲ. ದೇವಸ್ಥಾನಕ್ಕೆ ಜಮೀನು ನೀಡದ್ದಕ್ಕೆ ಕುಟುಂಬಕ್ಕೆ ಊರಿನಿಂದ ಬಹಿಷ್ಕಾರ ಹಾಕಿಲಾಗಿದ್ದು,ಯಾರು ನೆರವಿಗೆ ಧಾವಿಸದಂತೆ ಊರಿನ ಪಂಚರು ತೀರ್ಪು ನೀಡಿದ್ದಾರೆ. ಯಲ್ಲಾರಿ ಮಸನು ಕದಮ್  ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿಲಾಗಿದ್ದು, ಈ ಕುಟುಂಬ 1988ರಲ್ಲಿ 1 ಎಕರೆ ಜಮೀನು ಖರೀದಿಸಿತ್ತು.2017ರಲ್ಲಿ ಆ ಜಮೀನಲ್ಲಿ ದೇವರ ಉತ್ಸವ ಮಾಡಲಾಯಿತು. ಅದೇ ಜಮೀನಿನಲ್ಲಿ ದೇವಸ್ಥಾನ ಕಟ್ಟಲು ಪಂಚರು ತೀರ್ಮಾನಿಸಿದ್ದರು. ಆದ್ರೆ ತಮ್ಮ ಜಮೀನನ್ನು ದಾನ ನೀಡಲು ಯಲ್ಲಾರಿ ಕುಟುಂಬ ಒಪ್ಪಿಲ್ಲ. ನ್ಯಾಯಸ್ಥರ ಮಾತಿಗೆ ಒಪ್ಪದ ಕಾರಣಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿಲಾಗಿದೆ. ಇನ್ನು ಯಲ್ಲಾರಿ ಕುಟುಂಬದ ಜೊತೆ ಮಾತಾಡಿದ 7 ಕುಟುಂಬಕ್ಕೂ ಬಹಿಷ್ಕಾರ ಹಾಕಿ ಜೊತೆಗೆ 10 ಸಾವಿರ ದಂಡ ವಿಧಿಸಲಾಗಿದೆ.

Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more