ಸ್ಪೀಕರ್ ತವರು ಕ್ಷೇತ್ರದಲ್ಲೇ ಅಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು..!

ಸ್ಪೀಕರ್ ತವರು ಕ್ಷೇತ್ರದಲ್ಲೇ ಅಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು..!

Suvarna News   | Asianet News
Published : May 05, 2020, 05:52 PM ISTUpdated : May 05, 2020, 06:04 PM IST

ಮುಖ್ಯಮಂತ್ರಿಗಳೇ, ಸಚಿವರೇ ಇಲ್ಲಿ ಸ್ವಲ್ಪ ನೋಡಿ, ಬಡವನ ಹೊಟ್ಟೆಯ ಮೇಲೆ ಕರುಣೆಯೇ ಇಲ್ಲದ ಅಧಿಕಾರಿಗಳು ವಿಧಾನಸಭಾ ಸ್ಪೀಕರ್ ತವರು ಕ್ಷೇತ್ರದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಕ್ಕೆ ಬಡವನ ಮನೆ ತೆರವು ಮಾಡಿದ್ದಾರೆ. 

ಸಿದ್ದಾಪುರ(ಮೇ.05): ಇಡೀ ಜಗತ್ತೇ ಕೊರೋನಾದಿಂದಾಗಿ ತತ್ತರಿಸಿ ಹೋಗಿದೆ. ಒಬ್ಬರು ಮತ್ತೊಬ್ಬರ ಸಂಕಷ್ಟಕ್ಕೆ ಮನ ಮಿಡಿಯುತ್ತಿದ್ದಾರೆ. ಹೀಗಿರುವಾಗಲೇ ದಪ್ಪ ಚರ್ಮದ ಮಾನವೀಯತೆಯಿಲ್ಲದ ಅರಣ್ಯಾಧಿಕಾರಿಗಳು ಬಡವನೊಬ್ಬ ಕಟ್ಟಿದ ಮನೆಯನ್ನೇ ಕೆಡವಿ ಹಾಕಿ ಕ್ರೌರ್ಯ ಮೆರೆದಿದ್ದಾರೆ. 

ಮುಖ್ಯಮಂತ್ರಿಗಳೇ, ಸಚಿವರೇ ಇಲ್ಲಿ ಸ್ವಲ್ಪ ನೋಡಿ, ಬಡವನ ಹೊಟ್ಟೆಯ ಮೇಲೆ ಕರುಣೆಯೇ ಇಲ್ಲದ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಕ್ಕೆ ಬಡವನ ಮನೆ ತೆರವು ಮಾಡಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಅರಣ್ಯಾಧಿಕಾರಿಗಳ ದೌರ್ಜನ್ಯದ ವಿಡಿಯೋ ತುಣುಕು ವೈರಲ್ ಆಗಿದೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!