ಸ್ಪೀಕರ್ ತವರು ಕ್ಷೇತ್ರದಲ್ಲೇ ಅಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು..!

ಸ್ಪೀಕರ್ ತವರು ಕ್ಷೇತ್ರದಲ್ಲೇ ಅಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು..!

Published : May 05, 2020, 05:52 PM ISTUpdated : May 05, 2020, 06:04 PM IST

ಮುಖ್ಯಮಂತ್ರಿಗಳೇ, ಸಚಿವರೇ ಇಲ್ಲಿ ಸ್ವಲ್ಪ ನೋಡಿ, ಬಡವನ ಹೊಟ್ಟೆಯ ಮೇಲೆ ಕರುಣೆಯೇ ಇಲ್ಲದ ಅಧಿಕಾರಿಗಳು ವಿಧಾನಸಭಾ ಸ್ಪೀಕರ್ ತವರು ಕ್ಷೇತ್ರದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಕ್ಕೆ ಬಡವನ ಮನೆ ತೆರವು ಮಾಡಿದ್ದಾರೆ. 

ಸಿದ್ದಾಪುರ(ಮೇ.05): ಇಡೀ ಜಗತ್ತೇ ಕೊರೋನಾದಿಂದಾಗಿ ತತ್ತರಿಸಿ ಹೋಗಿದೆ. ಒಬ್ಬರು ಮತ್ತೊಬ್ಬರ ಸಂಕಷ್ಟಕ್ಕೆ ಮನ ಮಿಡಿಯುತ್ತಿದ್ದಾರೆ. ಹೀಗಿರುವಾಗಲೇ ದಪ್ಪ ಚರ್ಮದ ಮಾನವೀಯತೆಯಿಲ್ಲದ ಅರಣ್ಯಾಧಿಕಾರಿಗಳು ಬಡವನೊಬ್ಬ ಕಟ್ಟಿದ ಮನೆಯನ್ನೇ ಕೆಡವಿ ಹಾಕಿ ಕ್ರೌರ್ಯ ಮೆರೆದಿದ್ದಾರೆ. 

ಮುಖ್ಯಮಂತ್ರಿಗಳೇ, ಸಚಿವರೇ ಇಲ್ಲಿ ಸ್ವಲ್ಪ ನೋಡಿ, ಬಡವನ ಹೊಟ್ಟೆಯ ಮೇಲೆ ಕರುಣೆಯೇ ಇಲ್ಲದ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಕ್ಕೆ ಬಡವನ ಮನೆ ತೆರವು ಮಾಡಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಅರಣ್ಯಾಧಿಕಾರಿಗಳ ದೌರ್ಜನ್ಯದ ವಿಡಿಯೋ ತುಣುಕು ವೈರಲ್ ಆಗಿದೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!