ಸ್ಪೀಕರ್ ತವರು ಕ್ಷೇತ್ರದಲ್ಲೇ ಅಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು..!

ಸ್ಪೀಕರ್ ತವರು ಕ್ಷೇತ್ರದಲ್ಲೇ ಅಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು..!

Suvarna News   | Asianet News
Published : May 05, 2020, 05:52 PM ISTUpdated : May 05, 2020, 06:04 PM IST

ಮುಖ್ಯಮಂತ್ರಿಗಳೇ, ಸಚಿವರೇ ಇಲ್ಲಿ ಸ್ವಲ್ಪ ನೋಡಿ, ಬಡವನ ಹೊಟ್ಟೆಯ ಮೇಲೆ ಕರುಣೆಯೇ ಇಲ್ಲದ ಅಧಿಕಾರಿಗಳು ವಿಧಾನಸಭಾ ಸ್ಪೀಕರ್ ತವರು ಕ್ಷೇತ್ರದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಕ್ಕೆ ಬಡವನ ಮನೆ ತೆರವು ಮಾಡಿದ್ದಾರೆ. 

ಸಿದ್ದಾಪುರ(ಮೇ.05): ಇಡೀ ಜಗತ್ತೇ ಕೊರೋನಾದಿಂದಾಗಿ ತತ್ತರಿಸಿ ಹೋಗಿದೆ. ಒಬ್ಬರು ಮತ್ತೊಬ್ಬರ ಸಂಕಷ್ಟಕ್ಕೆ ಮನ ಮಿಡಿಯುತ್ತಿದ್ದಾರೆ. ಹೀಗಿರುವಾಗಲೇ ದಪ್ಪ ಚರ್ಮದ ಮಾನವೀಯತೆಯಿಲ್ಲದ ಅರಣ್ಯಾಧಿಕಾರಿಗಳು ಬಡವನೊಬ್ಬ ಕಟ್ಟಿದ ಮನೆಯನ್ನೇ ಕೆಡವಿ ಹಾಕಿ ಕ್ರೌರ್ಯ ಮೆರೆದಿದ್ದಾರೆ. 

ಮುಖ್ಯಮಂತ್ರಿಗಳೇ, ಸಚಿವರೇ ಇಲ್ಲಿ ಸ್ವಲ್ಪ ನೋಡಿ, ಬಡವನ ಹೊಟ್ಟೆಯ ಮೇಲೆ ಕರುಣೆಯೇ ಇಲ್ಲದ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಕ್ಕೆ ಬಡವನ ಮನೆ ತೆರವು ಮಾಡಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಅರಣ್ಯಾಧಿಕಾರಿಗಳ ದೌರ್ಜನ್ಯದ ವಿಡಿಯೋ ತುಣುಕು ವೈರಲ್ ಆಗಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ