ಸ್ಪೀಕರ್ ತವರು ಕ್ಷೇತ್ರದಲ್ಲೇ ಅಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು..!

ಸ್ಪೀಕರ್ ತವರು ಕ್ಷೇತ್ರದಲ್ಲೇ ಅಮಾನವೀಯತೆ ಮೆರೆದ ಅರಣ್ಯಾಧಿಕಾರಿಗಳು..!

Suvarna News   | Asianet News
Published : May 05, 2020, 05:52 PM ISTUpdated : May 05, 2020, 06:04 PM IST

ಮುಖ್ಯಮಂತ್ರಿಗಳೇ, ಸಚಿವರೇ ಇಲ್ಲಿ ಸ್ವಲ್ಪ ನೋಡಿ, ಬಡವನ ಹೊಟ್ಟೆಯ ಮೇಲೆ ಕರುಣೆಯೇ ಇಲ್ಲದ ಅಧಿಕಾರಿಗಳು ವಿಧಾನಸಭಾ ಸ್ಪೀಕರ್ ತವರು ಕ್ಷೇತ್ರದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಕ್ಕೆ ಬಡವನ ಮನೆ ತೆರವು ಮಾಡಿದ್ದಾರೆ. 

ಸಿದ್ದಾಪುರ(ಮೇ.05): ಇಡೀ ಜಗತ್ತೇ ಕೊರೋನಾದಿಂದಾಗಿ ತತ್ತರಿಸಿ ಹೋಗಿದೆ. ಒಬ್ಬರು ಮತ್ತೊಬ್ಬರ ಸಂಕಷ್ಟಕ್ಕೆ ಮನ ಮಿಡಿಯುತ್ತಿದ್ದಾರೆ. ಹೀಗಿರುವಾಗಲೇ ದಪ್ಪ ಚರ್ಮದ ಮಾನವೀಯತೆಯಿಲ್ಲದ ಅರಣ್ಯಾಧಿಕಾರಿಗಳು ಬಡವನೊಬ್ಬ ಕಟ್ಟಿದ ಮನೆಯನ್ನೇ ಕೆಡವಿ ಹಾಕಿ ಕ್ರೌರ್ಯ ಮೆರೆದಿದ್ದಾರೆ. 

ಮುಖ್ಯಮಂತ್ರಿಗಳೇ, ಸಚಿವರೇ ಇಲ್ಲಿ ಸ್ವಲ್ಪ ನೋಡಿ, ಬಡವನ ಹೊಟ್ಟೆಯ ಮೇಲೆ ಕರುಣೆಯೇ ಇಲ್ಲದ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಕ್ಕೆ ಬಡವನ ಮನೆ ತೆರವು ಮಾಡಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಅರಣ್ಯಾಧಿಕಾರಿಗಳ ದೌರ್ಜನ್ಯದ ವಿಡಿಯೋ ತುಣುಕು ವೈರಲ್ ಆಗಿದೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?