ನೀರಲ್ಲಿ ಹುಚ್ಚಾಟ ಆಡೋರಿಗೆ ಶಾಕ್: ಬೀಚ್ ಪ್ರಿಯರು ಇಲ್ಲಿ ನೋಡಿ

ನೀರಲ್ಲಿ ಹುಚ್ಚಾಟ ಆಡೋರಿಗೆ ಶಾಕ್: ಬೀಚ್ ಪ್ರಿಯರು ಇಲ್ಲಿ ನೋಡಿ

Published : Feb 17, 2021, 07:15 PM ISTUpdated : Feb 17, 2021, 07:18 PM IST

ಉತ್ತರ ಕನ್ನಡದ ಬೀಚ್‌ನಲ್ಲಿ ಇನ್ಮುಂದೆ ನೀರಿನಲ್ಲಿ ಹುಚ್ಚಾಟವಾಡಿ ಜೀವ ಉಳಿಸಿಕೊಂಡರೂ ಜಿಲ್ಲಾಡಳಿತ ಮಾತ್ರ ಬಿಡಲ್ಲ.. ಯಾಕೆ ಅಂತೀರಾ ..? ಈ ಸ್ಟೋರಿ ನೋಡಿ...

ಉತ್ತರಕನ್ನಡ ಜಿಲ್ಲೆ ಪ್ರವಾಸಿಗರ ಸ್ವರ್ಗ ಅಂತಲೇ ಖ್ಯಾತಿ.   ವಿವಿಧ ರಾಜ್ಯ, ಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರು ಇಲ್ಲಿನ ಪ್ರವಾಸಿ ತಾಣಗಳಿಗೆ, ಬೀಚ್‌ಗಳಿಗೆ ಭೇಟಿ ನೀಡಿ ಸಕತ್ ಎಂಜಾಯ್ ಮಾಡ್ತಾರೆ.

ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

ಕೆಲವರಂತೂ ಸಮುದ್ರಕ್ಕಿಳಿದು ಮಜಾ ಮಾಡೋ‌ ಭರದಲ್ಲಿ ಪ್ರಾಣಕ್ಕೆ ಕೂಡಾ ಕುತ್ತು ತಂದುಕೊಳ್ಳುತ್ತಾರೆ. ಆದ್ರೆ, ಇನ್ಮುಂದೆ ನೀರಿನಲ್ಲಿ ಹುಚ್ಚಾಟವಾಡಿ ಜೀವ ಉಳಿಸಿಕೊಂಡರೂ ಜಿಲ್ಲಾಡಳಿತ ಮಾತ್ರ ಬಿಡಲ್ಲ.. ಯಾಕೆ ಅಂತೀರಾ ..? ಈ ಸ್ಟೋರಿ ನೋಡಿ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?