ನೀರಲ್ಲಿ ಹುಚ್ಚಾಟ ಆಡೋರಿಗೆ ಶಾಕ್: ಬೀಚ್ ಪ್ರಿಯರು ಇಲ್ಲಿ ನೋಡಿ

ನೀರಲ್ಲಿ ಹುಚ್ಚಾಟ ಆಡೋರಿಗೆ ಶಾಕ್: ಬೀಚ್ ಪ್ರಿಯರು ಇಲ್ಲಿ ನೋಡಿ

Suvarna News   | Asianet News
Published : Feb 17, 2021, 07:15 PM ISTUpdated : Feb 17, 2021, 07:18 PM IST

ಉತ್ತರ ಕನ್ನಡದ ಬೀಚ್‌ನಲ್ಲಿ ಇನ್ಮುಂದೆ ನೀರಿನಲ್ಲಿ ಹುಚ್ಚಾಟವಾಡಿ ಜೀವ ಉಳಿಸಿಕೊಂಡರೂ ಜಿಲ್ಲಾಡಳಿತ ಮಾತ್ರ ಬಿಡಲ್ಲ.. ಯಾಕೆ ಅಂತೀರಾ ..? ಈ ಸ್ಟೋರಿ ನೋಡಿ...

ಉತ್ತರಕನ್ನಡ ಜಿಲ್ಲೆ ಪ್ರವಾಸಿಗರ ಸ್ವರ್ಗ ಅಂತಲೇ ಖ್ಯಾತಿ.   ವಿವಿಧ ರಾಜ್ಯ, ಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರು ಇಲ್ಲಿನ ಪ್ರವಾಸಿ ತಾಣಗಳಿಗೆ, ಬೀಚ್‌ಗಳಿಗೆ ಭೇಟಿ ನೀಡಿ ಸಕತ್ ಎಂಜಾಯ್ ಮಾಡ್ತಾರೆ.

ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

ಕೆಲವರಂತೂ ಸಮುದ್ರಕ್ಕಿಳಿದು ಮಜಾ ಮಾಡೋ‌ ಭರದಲ್ಲಿ ಪ್ರಾಣಕ್ಕೆ ಕೂಡಾ ಕುತ್ತು ತಂದುಕೊಳ್ಳುತ್ತಾರೆ. ಆದ್ರೆ, ಇನ್ಮುಂದೆ ನೀರಿನಲ್ಲಿ ಹುಚ್ಚಾಟವಾಡಿ ಜೀವ ಉಳಿಸಿಕೊಂಡರೂ ಜಿಲ್ಲಾಡಳಿತ ಮಾತ್ರ ಬಿಡಲ್ಲ.. ಯಾಕೆ ಅಂತೀರಾ ..? ಈ ಸ್ಟೋರಿ ನೋಡಿ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?