ನೀರಲ್ಲಿ ಹುಚ್ಚಾಟ ಆಡೋರಿಗೆ ಶಾಕ್: ಬೀಚ್ ಪ್ರಿಯರು ಇಲ್ಲಿ ನೋಡಿ

ನೀರಲ್ಲಿ ಹುಚ್ಚಾಟ ಆಡೋರಿಗೆ ಶಾಕ್: ಬೀಚ್ ಪ್ರಿಯರು ಇಲ್ಲಿ ನೋಡಿ

Suvarna News   | Asianet News
Published : Feb 17, 2021, 07:15 PM ISTUpdated : Feb 17, 2021, 07:18 PM IST

ಉತ್ತರ ಕನ್ನಡದ ಬೀಚ್‌ನಲ್ಲಿ ಇನ್ಮುಂದೆ ನೀರಿನಲ್ಲಿ ಹುಚ್ಚಾಟವಾಡಿ ಜೀವ ಉಳಿಸಿಕೊಂಡರೂ ಜಿಲ್ಲಾಡಳಿತ ಮಾತ್ರ ಬಿಡಲ್ಲ.. ಯಾಕೆ ಅಂತೀರಾ ..? ಈ ಸ್ಟೋರಿ ನೋಡಿ...

ಉತ್ತರಕನ್ನಡ ಜಿಲ್ಲೆ ಪ್ರವಾಸಿಗರ ಸ್ವರ್ಗ ಅಂತಲೇ ಖ್ಯಾತಿ.   ವಿವಿಧ ರಾಜ್ಯ, ಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರು ಇಲ್ಲಿನ ಪ್ರವಾಸಿ ತಾಣಗಳಿಗೆ, ಬೀಚ್‌ಗಳಿಗೆ ಭೇಟಿ ನೀಡಿ ಸಕತ್ ಎಂಜಾಯ್ ಮಾಡ್ತಾರೆ.

ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

ಕೆಲವರಂತೂ ಸಮುದ್ರಕ್ಕಿಳಿದು ಮಜಾ ಮಾಡೋ‌ ಭರದಲ್ಲಿ ಪ್ರಾಣಕ್ಕೆ ಕೂಡಾ ಕುತ್ತು ತಂದುಕೊಳ್ಳುತ್ತಾರೆ. ಆದ್ರೆ, ಇನ್ಮುಂದೆ ನೀರಿನಲ್ಲಿ ಹುಚ್ಚಾಟವಾಡಿ ಜೀವ ಉಳಿಸಿಕೊಂಡರೂ ಜಿಲ್ಲಾಡಳಿತ ಮಾತ್ರ ಬಿಡಲ್ಲ.. ಯಾಕೆ ಅಂತೀರಾ ..? ಈ ಸ್ಟೋರಿ ನೋಡಿ...

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್