ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

Suvarna News   | Asianet News
Published : Sep 04, 2021, 03:31 PM ISTUpdated : Sep 04, 2021, 03:39 PM IST

- ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ತತ್ತರಿಸಿದ್ದ ಜನರು

- ಮಳೆಯ ಜೊತೆ ಭಾರೀ ಭೂಕುಸಿತಗಳಿಗೂ ಸಾಕ್ಷಿಯಾದ ಉತ್ತರ ಕನ್ನಡ

- ಅವೈಜ್ಞಾನಿಕ ಯೋಜನೆಗಳೇ ಕಾರಣ ಎನ್ನುತ್ತಿರುವ ಪರಿಸರ ತಜ್ಞರು 

- ಭೂಗರ್ಭ ತಜ್ಞರನ್ನು ಕರೆಸಿ ಅಧ್ಯಯನ ನಡೆಸುವುದಾಗಿ ಸಿಎಂ ಭರವಸೆ

ಕಾರವಾರ (ಸೆ. 04): ಉತ್ತರಕನ್ನಡ ಜಿಲ್ಲೆಯಲ್ಲಿ ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ಇಡೀ ಜಿಲ್ಲೆಯೇ ಅಸ್ತವ್ಯಸ್ತವಾಗಿತ್ತು. ಇದರೊಂದಿಗೆ ಭಾರೀ ಭೂ ಕುಸಿತವೂ ಉಂಟಾಗಿ ನೂರಾರು‌ ಜನರ ಅಸ್ತಿಪಾಸ್ತಿಗಳು ಮಣ್ಣು ಪಾಲಾಗಿದ್ದವು.

ಈ ಕಾರಣದಿಂದಾಗಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಬಂತು ಎಂದರೆ ಜನರು ಹೆದರುವಂತಾಗಿದೆ. ಕೊಡಗು, ಚಿಕ್ಕಮಗಳೂರು ಮುಂತಾದೆಡೆ ಕಾಣಿಸಿಕೊಂಡಿದ್ದ ಮಹಾ ದುರಂತಗಳು ಇನ್ನು ಮುಂದೆ ಉತ್ತರ ಕನ್ನಡ ಜಿಲ್ಲೆಯಲ್ಲೂ  ಸಂಭವಿಸುವ ದಿನ ದೂರವಿಲ್ಲ ಎಂಬ ಮಾತು ಜನಸಾಮಾನ್ಯರಲ್ಲಿ ಹುಟ್ಟಿಕೊಂಡಿದೆ. ಹಾಗಾದರೆ ಈ ರೀತಿ ಸಂಭವಿಸುತ್ತಿರುವ ಸತತ ಭೂಕುಸಿತಗಳಿಗೆ ಕಾರಣವೇನು? ತಜ್ಞರು ಏನಂತಾರೆ.? 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!