ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

Suvarna News   | Asianet News
Published : Sep 04, 2021, 03:31 PM ISTUpdated : Sep 04, 2021, 03:39 PM IST

- ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ತತ್ತರಿಸಿದ್ದ ಜನರು

- ಮಳೆಯ ಜೊತೆ ಭಾರೀ ಭೂಕುಸಿತಗಳಿಗೂ ಸಾಕ್ಷಿಯಾದ ಉತ್ತರ ಕನ್ನಡ

- ಅವೈಜ್ಞಾನಿಕ ಯೋಜನೆಗಳೇ ಕಾರಣ ಎನ್ನುತ್ತಿರುವ ಪರಿಸರ ತಜ್ಞರು 

- ಭೂಗರ್ಭ ತಜ್ಞರನ್ನು ಕರೆಸಿ ಅಧ್ಯಯನ ನಡೆಸುವುದಾಗಿ ಸಿಎಂ ಭರವಸೆ

ಕಾರವಾರ (ಸೆ. 04): ಉತ್ತರಕನ್ನಡ ಜಿಲ್ಲೆಯಲ್ಲಿ ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ಇಡೀ ಜಿಲ್ಲೆಯೇ ಅಸ್ತವ್ಯಸ್ತವಾಗಿತ್ತು. ಇದರೊಂದಿಗೆ ಭಾರೀ ಭೂ ಕುಸಿತವೂ ಉಂಟಾಗಿ ನೂರಾರು‌ ಜನರ ಅಸ್ತಿಪಾಸ್ತಿಗಳು ಮಣ್ಣು ಪಾಲಾಗಿದ್ದವು.

ಈ ಕಾರಣದಿಂದಾಗಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಬಂತು ಎಂದರೆ ಜನರು ಹೆದರುವಂತಾಗಿದೆ. ಕೊಡಗು, ಚಿಕ್ಕಮಗಳೂರು ಮುಂತಾದೆಡೆ ಕಾಣಿಸಿಕೊಂಡಿದ್ದ ಮಹಾ ದುರಂತಗಳು ಇನ್ನು ಮುಂದೆ ಉತ್ತರ ಕನ್ನಡ ಜಿಲ್ಲೆಯಲ್ಲೂ  ಸಂಭವಿಸುವ ದಿನ ದೂರವಿಲ್ಲ ಎಂಬ ಮಾತು ಜನಸಾಮಾನ್ಯರಲ್ಲಿ ಹುಟ್ಟಿಕೊಂಡಿದೆ. ಹಾಗಾದರೆ ಈ ರೀತಿ ಸಂಭವಿಸುತ್ತಿರುವ ಸತತ ಭೂಕುಸಿತಗಳಿಗೆ ಕಾರಣವೇನು? ತಜ್ಞರು ಏನಂತಾರೆ.? 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!