ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

Published : Sep 04, 2021, 03:31 PM ISTUpdated : Sep 04, 2021, 03:39 PM IST

- ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ತತ್ತರಿಸಿದ್ದ ಜನರು

- ಮಳೆಯ ಜೊತೆ ಭಾರೀ ಭೂಕುಸಿತಗಳಿಗೂ ಸಾಕ್ಷಿಯಾದ ಉತ್ತರ ಕನ್ನಡ

- ಅವೈಜ್ಞಾನಿಕ ಯೋಜನೆಗಳೇ ಕಾರಣ ಎನ್ನುತ್ತಿರುವ ಪರಿಸರ ತಜ್ಞರು 

- ಭೂಗರ್ಭ ತಜ್ಞರನ್ನು ಕರೆಸಿ ಅಧ್ಯಯನ ನಡೆಸುವುದಾಗಿ ಸಿಎಂ ಭರವಸೆ

ಕಾರವಾರ (ಸೆ. 04): ಉತ್ತರಕನ್ನಡ ಜಿಲ್ಲೆಯಲ್ಲಿ ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ಇಡೀ ಜಿಲ್ಲೆಯೇ ಅಸ್ತವ್ಯಸ್ತವಾಗಿತ್ತು. ಇದರೊಂದಿಗೆ ಭಾರೀ ಭೂ ಕುಸಿತವೂ ಉಂಟಾಗಿ ನೂರಾರು‌ ಜನರ ಅಸ್ತಿಪಾಸ್ತಿಗಳು ಮಣ್ಣು ಪಾಲಾಗಿದ್ದವು.

ಈ ಕಾರಣದಿಂದಾಗಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಬಂತು ಎಂದರೆ ಜನರು ಹೆದರುವಂತಾಗಿದೆ. ಕೊಡಗು, ಚಿಕ್ಕಮಗಳೂರು ಮುಂತಾದೆಡೆ ಕಾಣಿಸಿಕೊಂಡಿದ್ದ ಮಹಾ ದುರಂತಗಳು ಇನ್ನು ಮುಂದೆ ಉತ್ತರ ಕನ್ನಡ ಜಿಲ್ಲೆಯಲ್ಲೂ  ಸಂಭವಿಸುವ ದಿನ ದೂರವಿಲ್ಲ ಎಂಬ ಮಾತು ಜನಸಾಮಾನ್ಯರಲ್ಲಿ ಹುಟ್ಟಿಕೊಂಡಿದೆ. ಹಾಗಾದರೆ ಈ ರೀತಿ ಸಂಭವಿಸುತ್ತಿರುವ ಸತತ ಭೂಕುಸಿತಗಳಿಗೆ ಕಾರಣವೇನು? ತಜ್ಞರು ಏನಂತಾರೆ.? 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!