ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

Suvarna News   | Asianet News
Published : Sep 04, 2021, 03:31 PM ISTUpdated : Sep 04, 2021, 03:39 PM IST

- ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ತತ್ತರಿಸಿದ್ದ ಜನರು

- ಮಳೆಯ ಜೊತೆ ಭಾರೀ ಭೂಕುಸಿತಗಳಿಗೂ ಸಾಕ್ಷಿಯಾದ ಉತ್ತರ ಕನ್ನಡ

- ಅವೈಜ್ಞಾನಿಕ ಯೋಜನೆಗಳೇ ಕಾರಣ ಎನ್ನುತ್ತಿರುವ ಪರಿಸರ ತಜ್ಞರು 

- ಭೂಗರ್ಭ ತಜ್ಞರನ್ನು ಕರೆಸಿ ಅಧ್ಯಯನ ನಡೆಸುವುದಾಗಿ ಸಿಎಂ ಭರವಸೆ

ಕಾರವಾರ (ಸೆ. 04): ಉತ್ತರಕನ್ನಡ ಜಿಲ್ಲೆಯಲ್ಲಿ ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ಇಡೀ ಜಿಲ್ಲೆಯೇ ಅಸ್ತವ್ಯಸ್ತವಾಗಿತ್ತು. ಇದರೊಂದಿಗೆ ಭಾರೀ ಭೂ ಕುಸಿತವೂ ಉಂಟಾಗಿ ನೂರಾರು‌ ಜನರ ಅಸ್ತಿಪಾಸ್ತಿಗಳು ಮಣ್ಣು ಪಾಲಾಗಿದ್ದವು.

ಈ ಕಾರಣದಿಂದಾಗಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಬಂತು ಎಂದರೆ ಜನರು ಹೆದರುವಂತಾಗಿದೆ. ಕೊಡಗು, ಚಿಕ್ಕಮಗಳೂರು ಮುಂತಾದೆಡೆ ಕಾಣಿಸಿಕೊಂಡಿದ್ದ ಮಹಾ ದುರಂತಗಳು ಇನ್ನು ಮುಂದೆ ಉತ್ತರ ಕನ್ನಡ ಜಿಲ್ಲೆಯಲ್ಲೂ  ಸಂಭವಿಸುವ ದಿನ ದೂರವಿಲ್ಲ ಎಂಬ ಮಾತು ಜನಸಾಮಾನ್ಯರಲ್ಲಿ ಹುಟ್ಟಿಕೊಂಡಿದೆ. ಹಾಗಾದರೆ ಈ ರೀತಿ ಸಂಭವಿಸುತ್ತಿರುವ ಸತತ ಭೂಕುಸಿತಗಳಿಗೆ ಕಾರಣವೇನು? ತಜ್ಞರು ಏನಂತಾರೆ.? 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?