ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭೂಕುಸಿತದ ಆತಂಕ, ಪರಿಸರ ತಜ್ಞರು ಹೇಳೋದೇನು.?

Suvarna News   | Asianet News
Published : Sep 04, 2021, 03:31 PM ISTUpdated : Sep 04, 2021, 03:39 PM IST

- ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ತತ್ತರಿಸಿದ್ದ ಜನರು

- ಮಳೆಯ ಜೊತೆ ಭಾರೀ ಭೂಕುಸಿತಗಳಿಗೂ ಸಾಕ್ಷಿಯಾದ ಉತ್ತರ ಕನ್ನಡ

- ಅವೈಜ್ಞಾನಿಕ ಯೋಜನೆಗಳೇ ಕಾರಣ ಎನ್ನುತ್ತಿರುವ ಪರಿಸರ ತಜ್ಞರು 

- ಭೂಗರ್ಭ ತಜ್ಞರನ್ನು ಕರೆಸಿ ಅಧ್ಯಯನ ನಡೆಸುವುದಾಗಿ ಸಿಎಂ ಭರವಸೆ

ಕಾರವಾರ (ಸೆ. 04): ಉತ್ತರಕನ್ನಡ ಜಿಲ್ಲೆಯಲ್ಲಿ ಜುಲೈ ಕೊನೆ ವಾರದಲ್ಲಿ ಸುರಿದ ಮಹಾಮಳೆಗೆ ಇಡೀ ಜಿಲ್ಲೆಯೇ ಅಸ್ತವ್ಯಸ್ತವಾಗಿತ್ತು. ಇದರೊಂದಿಗೆ ಭಾರೀ ಭೂ ಕುಸಿತವೂ ಉಂಟಾಗಿ ನೂರಾರು‌ ಜನರ ಅಸ್ತಿಪಾಸ್ತಿಗಳು ಮಣ್ಣು ಪಾಲಾಗಿದ್ದವು.

ಈ ಕಾರಣದಿಂದಾಗಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಬಂತು ಎಂದರೆ ಜನರು ಹೆದರುವಂತಾಗಿದೆ. ಕೊಡಗು, ಚಿಕ್ಕಮಗಳೂರು ಮುಂತಾದೆಡೆ ಕಾಣಿಸಿಕೊಂಡಿದ್ದ ಮಹಾ ದುರಂತಗಳು ಇನ್ನು ಮುಂದೆ ಉತ್ತರ ಕನ್ನಡ ಜಿಲ್ಲೆಯಲ್ಲೂ  ಸಂಭವಿಸುವ ದಿನ ದೂರವಿಲ್ಲ ಎಂಬ ಮಾತು ಜನಸಾಮಾನ್ಯರಲ್ಲಿ ಹುಟ್ಟಿಕೊಂಡಿದೆ. ಹಾಗಾದರೆ ಈ ರೀತಿ ಸಂಭವಿಸುತ್ತಿರುವ ಸತತ ಭೂಕುಸಿತಗಳಿಗೆ ಕಾರಣವೇನು? ತಜ್ಞರು ಏನಂತಾರೆ.? 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!