ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ: ಬಿಎಸ್‌ವೈ ವಿರುದ್ಧ ಮತ್ತೆ ಗುಡುಗಿದ ಸೋಮಣ್ಣ

ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ: ಬಿಎಸ್‌ವೈ ವಿರುದ್ಧ ಮತ್ತೆ ಗುಡುಗಿದ ಸೋಮಣ್ಣ

Published : Jun 22, 2024, 05:31 PM IST

ಜೆಡಿಎಸ್ ಸಹಕಾರ, ಬಿಜೆಪಿ ಹೊಂದಾಣಿಕೆಯಿಂದ ಗೆದ್ದಿದ್ದೇನೆ. ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಮಾಜಿ ಸಿಎಂ ಬಿ.ಸ್‌.ಯಡಿಯೂರಪ್ಪ(BS Yediyurappa) ವಿರುದ್ಧ ಮತ್ತೆ ಕೇಂದ್ರ ಸಚಿವ ವಿ. ಸೋಮಣ್ಣ(V Somanna) ಗುಡುಗಿದ್ದಾರೆ. ವೇದಿಕೆಯಲ್ಲೇ ವಿಜಯೇಂದ್ರಗೆ(Vijayendra) ಪಾಠವನ್ನು ಮಾಡಿದ್ದಾರೆ. ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ. ಯಾರೋ ಮಾಡಿದ ಪಾಪಕ್ಕೆ ಯಾರನ್ನೋ ಗುರಿ ಮಾಡಬೇಡಿ ಎಂದು ದಾವಣಗೆರೆ ಸೋಲನ್ನ ಪ್ರಸ್ತಾಪಿಸಿ ಕೇಂದ್ರ ಸಚಿವ ಸೋಮಣ್ಣ ಮಾತನಾಡಿದ್ದಾರೆ. ಜೆಡಿಎಸ್ ಸಹಕಾರ, ಬಿಜೆಪಿ ಹೊಂದಾಣಿಕೆಯಿಂದ ಗೆದ್ದಿದ್ದೇನೆ ಎಂದು ಹೇಳಿದರು. ಇನ್ನೂ ಸೋಮಣ್ಣ ಮಾತಿಗೆ ವೇದಿಯಲ್ಲೇ  ಬಿಎಸ್‌ವೈ ಟಕ್ಕರ್‌ ಕೊಟ್ಟಿದ್ದಾರೆ. ನಾವು ಇನ್ನೂ ಎರಡು ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಸೀಟ್ ಕೊಡುವಲ್ಲಿ ವ್ಯತ್ಯಾಸ ಆಯ್ತು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more