ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ: ಬಿಎಸ್‌ವೈ ವಿರುದ್ಧ ಮತ್ತೆ ಗುಡುಗಿದ ಸೋಮಣ್ಣ

ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ: ಬಿಎಸ್‌ವೈ ವಿರುದ್ಧ ಮತ್ತೆ ಗುಡುಗಿದ ಸೋಮಣ್ಣ

Published : Jun 22, 2024, 05:31 PM IST

ಜೆಡಿಎಸ್ ಸಹಕಾರ, ಬಿಜೆಪಿ ಹೊಂದಾಣಿಕೆಯಿಂದ ಗೆದ್ದಿದ್ದೇನೆ. ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಮಾಜಿ ಸಿಎಂ ಬಿ.ಸ್‌.ಯಡಿಯೂರಪ್ಪ(BS Yediyurappa) ವಿರುದ್ಧ ಮತ್ತೆ ಕೇಂದ್ರ ಸಚಿವ ವಿ. ಸೋಮಣ್ಣ(V Somanna) ಗುಡುಗಿದ್ದಾರೆ. ವೇದಿಕೆಯಲ್ಲೇ ವಿಜಯೇಂದ್ರಗೆ(Vijayendra) ಪಾಠವನ್ನು ಮಾಡಿದ್ದಾರೆ. ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ. ಯಾರೋ ಮಾಡಿದ ಪಾಪಕ್ಕೆ ಯಾರನ್ನೋ ಗುರಿ ಮಾಡಬೇಡಿ ಎಂದು ದಾವಣಗೆರೆ ಸೋಲನ್ನ ಪ್ರಸ್ತಾಪಿಸಿ ಕೇಂದ್ರ ಸಚಿವ ಸೋಮಣ್ಣ ಮಾತನಾಡಿದ್ದಾರೆ. ಜೆಡಿಎಸ್ ಸಹಕಾರ, ಬಿಜೆಪಿ ಹೊಂದಾಣಿಕೆಯಿಂದ ಗೆದ್ದಿದ್ದೇನೆ ಎಂದು ಹೇಳಿದರು. ಇನ್ನೂ ಸೋಮಣ್ಣ ಮಾತಿಗೆ ವೇದಿಯಲ್ಲೇ  ಬಿಎಸ್‌ವೈ ಟಕ್ಕರ್‌ ಕೊಟ್ಟಿದ್ದಾರೆ. ನಾವು ಇನ್ನೂ ಎರಡು ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಸೀಟ್ ಕೊಡುವಲ್ಲಿ ವ್ಯತ್ಯಾಸ ಆಯ್ತು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more