ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

Published : Jul 16, 2024, 01:44 PM IST


ಎಸ್ಐಟಿ ಮುಂದೆ ತನಿಖೆಗೆ ಹಾಜರಾಗಿ ಬಂದಿರೋ ಶ್ರೀನಿವಾಸ ರಾವ್
ಹಣ ಮರಳಿಸುವಂತೆ ಸೂಚನೆ ನೀಡಿರುವ ಎಸ್ಐಟಿ  ಅಧಿಕಾರಿಗಳು
ಹಣ ವಾಪಸ್ ನೀಡೋದಾಗಿ ಒಪ್ಪಿಕೊಂಡು ಬಂದಿರೋ ಶ್ರೀನಿವಾಸ 

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ(Valmiki Corporation scam) ಹಣ ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿಯನ್ನು ಇಡಿ(ED) ಪಡೆದಿದೆ. ಇಡಿಗಿಂತ ಮುಂಚೆಯೇ ಎಸ್ಐಟಿ (SIT) ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗಿದೆ. ಹೈದರಾಬಾದ್, ಬಳ್ಳಾರಿ ಅಷ್ಟೇ ಅಲ್ಲ ರಾಯಚೂರು, ಮಂಡ್ಯ ತುಮಕೂರು ಅಕೌಂಟ್‌ಗೂ ವಾಲ್ಮೀಕಿ ನಿಗಮ ಹಣ ಹೋಗಿದೆ ಎನ್ನಲಾಗ್ತಿದೆ. ಸಿರಿಯಲ್ ನಂಬರ್ 77ನೇ ಅಕೌಂಟ್‌ಗೆ 10 ಲಕ್ಷ ವರ್ಗಾವಣೆ ಆಗಿದೆ. SIT ಲಿಸ್ಟ್ ಮಾಡಿರೋ  ಸಿರಿಯಲ್ ನಂಬರ್ 77ನೇ ಅಕೌಂಟ್ ಇದಾಗಿದ್ದು, ಬಳ್ಳಾರಿಯ ಕೃಷ್ಣನಗರ ರೈತ ಶ್ರೀನಿವಾಸ ರಾವ್ ಅಕೌಂಟ್‌ಗೂ ಹಣ ಹೋಗಿದೆಯಂತೆ. ಅಲ್ಲದೇ ಅಕೌಂಟ್‌ಗೆ(Account) ಹಣ ಬಂದಿರೋದು ಗೊತ್ತು ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ. ವರ್ಗಾವಣೆ ಆದ ಹಣ ವಾಲ್ಮೀಕಿ ನಿಮಗದ ಹಣವೆಂದು ಗೊತ್ತಿಲ್ಲವಂತೆ. ಸ್ನೇಹಿತರೊಬ್ಬರಿಗೆ ಸಾಲ ನೀಡಿದ್ದೇ ಅಕೌಂಟ್‌ಗೆ ಹಣ ಹಾಕಿದ್ದಾರೆ . ಈ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more