ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

Published : Jul 16, 2024, 01:44 PM IST


ಎಸ್ಐಟಿ ಮುಂದೆ ತನಿಖೆಗೆ ಹಾಜರಾಗಿ ಬಂದಿರೋ ಶ್ರೀನಿವಾಸ ರಾವ್
ಹಣ ಮರಳಿಸುವಂತೆ ಸೂಚನೆ ನೀಡಿರುವ ಎಸ್ಐಟಿ  ಅಧಿಕಾರಿಗಳು
ಹಣ ವಾಪಸ್ ನೀಡೋದಾಗಿ ಒಪ್ಪಿಕೊಂಡು ಬಂದಿರೋ ಶ್ರೀನಿವಾಸ 

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ(Valmiki Corporation scam) ಹಣ ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿಯನ್ನು ಇಡಿ(ED) ಪಡೆದಿದೆ. ಇಡಿಗಿಂತ ಮುಂಚೆಯೇ ಎಸ್ಐಟಿ (SIT) ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗಿದೆ. ಹೈದರಾಬಾದ್, ಬಳ್ಳಾರಿ ಅಷ್ಟೇ ಅಲ್ಲ ರಾಯಚೂರು, ಮಂಡ್ಯ ತುಮಕೂರು ಅಕೌಂಟ್‌ಗೂ ವಾಲ್ಮೀಕಿ ನಿಗಮ ಹಣ ಹೋಗಿದೆ ಎನ್ನಲಾಗ್ತಿದೆ. ಸಿರಿಯಲ್ ನಂಬರ್ 77ನೇ ಅಕೌಂಟ್‌ಗೆ 10 ಲಕ್ಷ ವರ್ಗಾವಣೆ ಆಗಿದೆ. SIT ಲಿಸ್ಟ್ ಮಾಡಿರೋ  ಸಿರಿಯಲ್ ನಂಬರ್ 77ನೇ ಅಕೌಂಟ್ ಇದಾಗಿದ್ದು, ಬಳ್ಳಾರಿಯ ಕೃಷ್ಣನಗರ ರೈತ ಶ್ರೀನಿವಾಸ ರಾವ್ ಅಕೌಂಟ್‌ಗೂ ಹಣ ಹೋಗಿದೆಯಂತೆ. ಅಲ್ಲದೇ ಅಕೌಂಟ್‌ಗೆ(Account) ಹಣ ಬಂದಿರೋದು ಗೊತ್ತು ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ. ವರ್ಗಾವಣೆ ಆದ ಹಣ ವಾಲ್ಮೀಕಿ ನಿಮಗದ ಹಣವೆಂದು ಗೊತ್ತಿಲ್ಲವಂತೆ. ಸ್ನೇಹಿತರೊಬ್ಬರಿಗೆ ಸಾಲ ನೀಡಿದ್ದೇ ಅಕೌಂಟ್‌ಗೆ ಹಣ ಹಾಕಿದ್ದಾರೆ . ಈ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more