ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

Published : Jul 16, 2024, 01:44 PM IST


ಎಸ್ಐಟಿ ಮುಂದೆ ತನಿಖೆಗೆ ಹಾಜರಾಗಿ ಬಂದಿರೋ ಶ್ರೀನಿವಾಸ ರಾವ್
ಹಣ ಮರಳಿಸುವಂತೆ ಸೂಚನೆ ನೀಡಿರುವ ಎಸ್ಐಟಿ  ಅಧಿಕಾರಿಗಳು
ಹಣ ವಾಪಸ್ ನೀಡೋದಾಗಿ ಒಪ್ಪಿಕೊಂಡು ಬಂದಿರೋ ಶ್ರೀನಿವಾಸ 

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ(Valmiki Corporation scam) ಹಣ ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿಯನ್ನು ಇಡಿ(ED) ಪಡೆದಿದೆ. ಇಡಿಗಿಂತ ಮುಂಚೆಯೇ ಎಸ್ಐಟಿ (SIT) ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗಿದೆ. ಹೈದರಾಬಾದ್, ಬಳ್ಳಾರಿ ಅಷ್ಟೇ ಅಲ್ಲ ರಾಯಚೂರು, ಮಂಡ್ಯ ತುಮಕೂರು ಅಕೌಂಟ್‌ಗೂ ವಾಲ್ಮೀಕಿ ನಿಗಮ ಹಣ ಹೋಗಿದೆ ಎನ್ನಲಾಗ್ತಿದೆ. ಸಿರಿಯಲ್ ನಂಬರ್ 77ನೇ ಅಕೌಂಟ್‌ಗೆ 10 ಲಕ್ಷ ವರ್ಗಾವಣೆ ಆಗಿದೆ. SIT ಲಿಸ್ಟ್ ಮಾಡಿರೋ  ಸಿರಿಯಲ್ ನಂಬರ್ 77ನೇ ಅಕೌಂಟ್ ಇದಾಗಿದ್ದು, ಬಳ್ಳಾರಿಯ ಕೃಷ್ಣನಗರ ರೈತ ಶ್ರೀನಿವಾಸ ರಾವ್ ಅಕೌಂಟ್‌ಗೂ ಹಣ ಹೋಗಿದೆಯಂತೆ. ಅಲ್ಲದೇ ಅಕೌಂಟ್‌ಗೆ(Account) ಹಣ ಬಂದಿರೋದು ಗೊತ್ತು ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ. ವರ್ಗಾವಣೆ ಆದ ಹಣ ವಾಲ್ಮೀಕಿ ನಿಮಗದ ಹಣವೆಂದು ಗೊತ್ತಿಲ್ಲವಂತೆ. ಸ್ನೇಹಿತರೊಬ್ಬರಿಗೆ ಸಾಲ ನೀಡಿದ್ದೇ ಅಕೌಂಟ್‌ಗೆ ಹಣ ಹಾಕಿದ್ದಾರೆ . ಈ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more