ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

Published : Jul 16, 2024, 01:44 PM IST


ಎಸ್ಐಟಿ ಮುಂದೆ ತನಿಖೆಗೆ ಹಾಜರಾಗಿ ಬಂದಿರೋ ಶ್ರೀನಿವಾಸ ರಾವ್
ಹಣ ಮರಳಿಸುವಂತೆ ಸೂಚನೆ ನೀಡಿರುವ ಎಸ್ಐಟಿ  ಅಧಿಕಾರಿಗಳು
ಹಣ ವಾಪಸ್ ನೀಡೋದಾಗಿ ಒಪ್ಪಿಕೊಂಡು ಬಂದಿರೋ ಶ್ರೀನಿವಾಸ 

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ(Valmiki Corporation scam) ಹಣ ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿಯನ್ನು ಇಡಿ(ED) ಪಡೆದಿದೆ. ಇಡಿಗಿಂತ ಮುಂಚೆಯೇ ಎಸ್ಐಟಿ (SIT) ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗಿದೆ. ಹೈದರಾಬಾದ್, ಬಳ್ಳಾರಿ ಅಷ್ಟೇ ಅಲ್ಲ ರಾಯಚೂರು, ಮಂಡ್ಯ ತುಮಕೂರು ಅಕೌಂಟ್‌ಗೂ ವಾಲ್ಮೀಕಿ ನಿಗಮ ಹಣ ಹೋಗಿದೆ ಎನ್ನಲಾಗ್ತಿದೆ. ಸಿರಿಯಲ್ ನಂಬರ್ 77ನೇ ಅಕೌಂಟ್‌ಗೆ 10 ಲಕ್ಷ ವರ್ಗಾವಣೆ ಆಗಿದೆ. SIT ಲಿಸ್ಟ್ ಮಾಡಿರೋ  ಸಿರಿಯಲ್ ನಂಬರ್ 77ನೇ ಅಕೌಂಟ್ ಇದಾಗಿದ್ದು, ಬಳ್ಳಾರಿಯ ಕೃಷ್ಣನಗರ ರೈತ ಶ್ರೀನಿವಾಸ ರಾವ್ ಅಕೌಂಟ್‌ಗೂ ಹಣ ಹೋಗಿದೆಯಂತೆ. ಅಲ್ಲದೇ ಅಕೌಂಟ್‌ಗೆ(Account) ಹಣ ಬಂದಿರೋದು ಗೊತ್ತು ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ. ವರ್ಗಾವಣೆ ಆದ ಹಣ ವಾಲ್ಮೀಕಿ ನಿಮಗದ ಹಣವೆಂದು ಗೊತ್ತಿಲ್ಲವಂತೆ. ಸ್ನೇಹಿತರೊಬ್ಬರಿಗೆ ಸಾಲ ನೀಡಿದ್ದೇ ಅಕೌಂಟ್‌ಗೆ ಹಣ ಹಾಕಿದ್ದಾರೆ . ಈ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more