ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

Published : Jun 03, 2024, 01:30 PM ISTUpdated : Jun 03, 2024, 01:31 PM IST

ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ ಎದುರಾಗಿದ್ದು, ಸಿಎಲ್‌ಪಿ ಸಭೆ ಬಳಿಕ ಈಗ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ.
 

ಲೋಕಸಭೆ ಫಲಿತಾಂಶದ (Lok Sabha result) ಹೊತ್ತಲ್ಲೇ ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ(Valmiki corporation Scam) ಎದುರಾಗಿದೆ. ಕಾಂಗ್ರೆಸ್ ನಾಯಕರಿಗೆ ಇದು ತಲೆನೋವಾಗಿ ಪರಿಣಮಿಸಿದ್ದು,ಸಿಎಲ್ಪಿ ಸಭೆ(CLp Meeting) ಬಳಿಕ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಲಿದ್ದಾರೆ ಎಂಂದು ತಿಳಿದುಬಂದಿದೆ.ಈ ಸಭೆಗೆ ಡಿಸಿಎಂ ಡಿಕೆಶಿ ಸೇರಿದಂತೆ 10ಕ್ಕೂ ಹೆಚ್ಚು ಸಚಿವರ ಜೊತೆ ಸಿಎಂ ಮೀಟಿಂಗ್ ಮಾಡಲಿದ್ದಾರೆ. ಈ ಮೂಲಕ ಒಂದು ಗಂಟೆಗೂ ಹೆಚ್ಚು ಕಾಲ ಎಸ್‌ಟಿ ನಿಗಮದ ಅಕ್ರಮದ ಬಗ್ಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಇದಾದ ನಂತರದಲ್ಲಿ ನಾಗೇಂದ್ರ ಪ್ರಕರಣದ ಬಗ್ಗೆ ಹಿರಿಯ ಸಚಿವರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ. 

ಈ ನಡುವೆ ಸಚಿವ ನಾಗೇಂದ್ರ (Minister Nagendra) ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಲು ಮುಂದಾಗಿದ್ದಾರೆ ಎನ್ನಲಾಗಿದೆ. ನಂತರದಲ್ಲಿ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವ ಜವಾಬ್ದಾರಿ ಸಿಎಂ,ಡಿಸಿಎಂ (CM, DCM) ಹೆಗಲಿಗೆ ಬೀಳಲಿದೆ. ಹೀಗಾಗಿ ಎಸ್‌ಟಿ ಅಭಿವೃದ್ಧಿ ನಿಗಮದ (ST Development Corporation) ಸಚಿವ ನಾಗೇಂದ್ರ ತಲೆದಂಡ ಬಹುತೇಕ ಫಿಕ್ಸ್ ಎಂದು ತಿಳಿದುಬಂದಿದೆ. 

ಇದನ್ನೂ ವೀಕ್ಷಿಸಿ:  ಭವಾನಿ ರೇವಣ್ಣ ಪತ್ತೆಗೆ ಶತ ಪ್ರಯತ್ನ: ಭವಾನಿ ಆಪ್ತರು, ಸಂಬಂಧಿಕರ ಮನೆಯಲ್ಲಿ SIT ಶೋಧ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more