ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

Published : Jun 03, 2024, 01:30 PM ISTUpdated : Jun 03, 2024, 01:31 PM IST

ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ ಎದುರಾಗಿದ್ದು, ಸಿಎಲ್‌ಪಿ ಸಭೆ ಬಳಿಕ ಈಗ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ.
 

ಲೋಕಸಭೆ ಫಲಿತಾಂಶದ (Lok Sabha result) ಹೊತ್ತಲ್ಲೇ ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ(Valmiki corporation Scam) ಎದುರಾಗಿದೆ. ಕಾಂಗ್ರೆಸ್ ನಾಯಕರಿಗೆ ಇದು ತಲೆನೋವಾಗಿ ಪರಿಣಮಿಸಿದ್ದು,ಸಿಎಲ್ಪಿ ಸಭೆ(CLp Meeting) ಬಳಿಕ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಲಿದ್ದಾರೆ ಎಂಂದು ತಿಳಿದುಬಂದಿದೆ.ಈ ಸಭೆಗೆ ಡಿಸಿಎಂ ಡಿಕೆಶಿ ಸೇರಿದಂತೆ 10ಕ್ಕೂ ಹೆಚ್ಚು ಸಚಿವರ ಜೊತೆ ಸಿಎಂ ಮೀಟಿಂಗ್ ಮಾಡಲಿದ್ದಾರೆ. ಈ ಮೂಲಕ ಒಂದು ಗಂಟೆಗೂ ಹೆಚ್ಚು ಕಾಲ ಎಸ್‌ಟಿ ನಿಗಮದ ಅಕ್ರಮದ ಬಗ್ಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಇದಾದ ನಂತರದಲ್ಲಿ ನಾಗೇಂದ್ರ ಪ್ರಕರಣದ ಬಗ್ಗೆ ಹಿರಿಯ ಸಚಿವರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ. 

ಈ ನಡುವೆ ಸಚಿವ ನಾಗೇಂದ್ರ (Minister Nagendra) ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಲು ಮುಂದಾಗಿದ್ದಾರೆ ಎನ್ನಲಾಗಿದೆ. ನಂತರದಲ್ಲಿ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವ ಜವಾಬ್ದಾರಿ ಸಿಎಂ,ಡಿಸಿಎಂ (CM, DCM) ಹೆಗಲಿಗೆ ಬೀಳಲಿದೆ. ಹೀಗಾಗಿ ಎಸ್‌ಟಿ ಅಭಿವೃದ್ಧಿ ನಿಗಮದ (ST Development Corporation) ಸಚಿವ ನಾಗೇಂದ್ರ ತಲೆದಂಡ ಬಹುತೇಕ ಫಿಕ್ಸ್ ಎಂದು ತಿಳಿದುಬಂದಿದೆ. 

ಇದನ್ನೂ ವೀಕ್ಷಿಸಿ:  ಭವಾನಿ ರೇವಣ್ಣ ಪತ್ತೆಗೆ ಶತ ಪ್ರಯತ್ನ: ಭವಾನಿ ಆಪ್ತರು, ಸಂಬಂಧಿಕರ ಮನೆಯಲ್ಲಿ SIT ಶೋಧ

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more