ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

Published : Jun 03, 2024, 01:30 PM ISTUpdated : Jun 03, 2024, 01:31 PM IST

ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ ಎದುರಾಗಿದ್ದು, ಸಿಎಲ್‌ಪಿ ಸಭೆ ಬಳಿಕ ಈಗ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ.
 

ಲೋಕಸಭೆ ಫಲಿತಾಂಶದ (Lok Sabha result) ಹೊತ್ತಲ್ಲೇ ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ(Valmiki corporation Scam) ಎದುರಾಗಿದೆ. ಕಾಂಗ್ರೆಸ್ ನಾಯಕರಿಗೆ ಇದು ತಲೆನೋವಾಗಿ ಪರಿಣಮಿಸಿದ್ದು,ಸಿಎಲ್ಪಿ ಸಭೆ(CLp Meeting) ಬಳಿಕ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಲಿದ್ದಾರೆ ಎಂಂದು ತಿಳಿದುಬಂದಿದೆ.ಈ ಸಭೆಗೆ ಡಿಸಿಎಂ ಡಿಕೆಶಿ ಸೇರಿದಂತೆ 10ಕ್ಕೂ ಹೆಚ್ಚು ಸಚಿವರ ಜೊತೆ ಸಿಎಂ ಮೀಟಿಂಗ್ ಮಾಡಲಿದ್ದಾರೆ. ಈ ಮೂಲಕ ಒಂದು ಗಂಟೆಗೂ ಹೆಚ್ಚು ಕಾಲ ಎಸ್‌ಟಿ ನಿಗಮದ ಅಕ್ರಮದ ಬಗ್ಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಇದಾದ ನಂತರದಲ್ಲಿ ನಾಗೇಂದ್ರ ಪ್ರಕರಣದ ಬಗ್ಗೆ ಹಿರಿಯ ಸಚಿವರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ. 

ಈ ನಡುವೆ ಸಚಿವ ನಾಗೇಂದ್ರ (Minister Nagendra) ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಲು ಮುಂದಾಗಿದ್ದಾರೆ ಎನ್ನಲಾಗಿದೆ. ನಂತರದಲ್ಲಿ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವ ಜವಾಬ್ದಾರಿ ಸಿಎಂ,ಡಿಸಿಎಂ (CM, DCM) ಹೆಗಲಿಗೆ ಬೀಳಲಿದೆ. ಹೀಗಾಗಿ ಎಸ್‌ಟಿ ಅಭಿವೃದ್ಧಿ ನಿಗಮದ (ST Development Corporation) ಸಚಿವ ನಾಗೇಂದ್ರ ತಲೆದಂಡ ಬಹುತೇಕ ಫಿಕ್ಸ್ ಎಂದು ತಿಳಿದುಬಂದಿದೆ. 

ಇದನ್ನೂ ವೀಕ್ಷಿಸಿ:  ಭವಾನಿ ರೇವಣ್ಣ ಪತ್ತೆಗೆ ಶತ ಪ್ರಯತ್ನ: ಭವಾನಿ ಆಪ್ತರು, ಸಂಬಂಧಿಕರ ಮನೆಯಲ್ಲಿ SIT ಶೋಧ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more