ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

Published : Jun 03, 2024, 01:30 PM ISTUpdated : Jun 03, 2024, 01:31 PM IST

ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ ಎದುರಾಗಿದ್ದು, ಸಿಎಲ್‌ಪಿ ಸಭೆ ಬಳಿಕ ಈಗ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ.
 

ಲೋಕಸಭೆ ಫಲಿತಾಂಶದ (Lok Sabha result) ಹೊತ್ತಲ್ಲೇ ಕಾಂಗ್ರೆಸ್‌ಗೆ ವಾಲ್ಮೀಕಿ ಸ್ಕ್ಯಾಮ್ ಕಂಟಕ(Valmiki corporation Scam) ಎದುರಾಗಿದೆ. ಕಾಂಗ್ರೆಸ್ ನಾಯಕರಿಗೆ ಇದು ತಲೆನೋವಾಗಿ ಪರಿಣಮಿಸಿದ್ದು,ಸಿಎಲ್ಪಿ ಸಭೆ(CLp Meeting) ಬಳಿಕ ಹಿರಿಯ ಸಚಿವರ ಜೊತೆ ಸಿಎಂ ಹೈವೋಲ್ಟೇಜ್ ಸಭೆ ನಡೆಸಲಿದ್ದಾರೆ ಎಂಂದು ತಿಳಿದುಬಂದಿದೆ.ಈ ಸಭೆಗೆ ಡಿಸಿಎಂ ಡಿಕೆಶಿ ಸೇರಿದಂತೆ 10ಕ್ಕೂ ಹೆಚ್ಚು ಸಚಿವರ ಜೊತೆ ಸಿಎಂ ಮೀಟಿಂಗ್ ಮಾಡಲಿದ್ದಾರೆ. ಈ ಮೂಲಕ ಒಂದು ಗಂಟೆಗೂ ಹೆಚ್ಚು ಕಾಲ ಎಸ್‌ಟಿ ನಿಗಮದ ಅಕ್ರಮದ ಬಗ್ಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಇದಾದ ನಂತರದಲ್ಲಿ ನಾಗೇಂದ್ರ ಪ್ರಕರಣದ ಬಗ್ಗೆ ಹಿರಿಯ ಸಚಿವರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ. 

ಈ ನಡುವೆ ಸಚಿವ ನಾಗೇಂದ್ರ (Minister Nagendra) ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಲು ಮುಂದಾಗಿದ್ದಾರೆ ಎನ್ನಲಾಗಿದೆ. ನಂತರದಲ್ಲಿ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವ ಜವಾಬ್ದಾರಿ ಸಿಎಂ,ಡಿಸಿಎಂ (CM, DCM) ಹೆಗಲಿಗೆ ಬೀಳಲಿದೆ. ಹೀಗಾಗಿ ಎಸ್‌ಟಿ ಅಭಿವೃದ್ಧಿ ನಿಗಮದ (ST Development Corporation) ಸಚಿವ ನಾಗೇಂದ್ರ ತಲೆದಂಡ ಬಹುತೇಕ ಫಿಕ್ಸ್ ಎಂದು ತಿಳಿದುಬಂದಿದೆ. 

ಇದನ್ನೂ ವೀಕ್ಷಿಸಿ:  ಭವಾನಿ ರೇವಣ್ಣ ಪತ್ತೆಗೆ ಶತ ಪ್ರಯತ್ನ: ಭವಾನಿ ಆಪ್ತರು, ಸಂಬಂಧಿಕರ ಮನೆಯಲ್ಲಿ SIT ಶೋಧ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more