ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

Published : Jul 17, 2024, 01:24 PM ISTUpdated : Jul 17, 2024, 01:25 PM IST

ನೆಕ್ಕಂಟಿ ನಾಗರಾಜ್ ಸಂಬಂಧಿ ಎನ್ನಲಾದ ವೆಂಕಟರಾವ್ ರೆಡ್ಡಿ
ಒಂದೇ ಕುಟುಂಬದ ‌ನಾಲ್ವರಿಗೆ ಹಣ ಜಮೆ ಮಾಡಿರುವ ನಾಗರಾಜ್
98 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ನೆಕ್ಕಂಟಿ ನಾಗರಾಜ್
 

ವಾಲ್ಮೀಕಿ ನಿಗಮ ಹಗರಣದ(Valmiki Corporation scam ) ಹಣದ ವರ್ಗಾವಣೆಯ ಮೂಲವನ್ನು ತನಿಖಾ ತಂಡ ಹುಡುಕುತ್ತಿದೆ. ವಾಲ್ಮೀಕಿ ಹಗರಣದ ಗ್ಯಾಂಗ್‌ನಿಂದ ರೈತನ(Farmer) ಖಾತೆಗೆ ಹಣ ವರ್ಗಾವಣೆಯಾಗಿದೆ ಎನ್ನಲಾಗ್ತಿದೆ. ನಾಗೇಂದ್ರನ ಆಪ್ತನ ಅಕೌಂಟ್‌ನಿಂದಲೇ ಹಣ ವರ್ಗಾವಣೆಯಾಗಿದೆಯಂತೆ. ನೆಕ್ಕಂಟಿ‌ ನಾಗರಾಜ್ ಅಕೌಂಟ್ ಮೂಲಕವೇ ಬೇರೆ ಅಕೌಂಟಿಗೆ ಹಣ ಜಮೆಯಾಗಿದ್ದು, ಸಿಂಧನೂರು ತಾ. ಕೋನಾ ವೆಂಕಟರಾವ್ ರೆಡ್ಡಿ ಹಾಗೂ ಇಬ್ಬರು ಮಕ್ಕಳ ಅಕೌಂಟ್‌ಗೆ ಹಣ ವರ್ಗಾವಣೆಯಾಗಿದೆ. ಓರ್ವ ಮೊಮ್ಮಗನ ಅಕೌಂಟಿಗೆ ಅಕ್ರಮ ಹಣ ವರ್ಗಾವಣೆಯಾಗಿದ್ದು(Illegal money transfer), ಬೂದಿಹಾಳ ಕ್ಯಾಂಪ್ ನಿವಾಸಿ ಕೋನಾ ವೆಂಕಟರಾವ್ ರೆಡ್ಡಿ, ವೆಂಕಟರಾವ್ ರೆಡ್ಡಿಯ ಇಬ್ಬರು ಪುತ್ರಿಯರ  ಅಕೌಂಟ್‌ಗೆ ಹಣ ವರ್ಗಾವಣೆಯಾಗಿದೆ. ವೆಂಕಟರಾವ್ ರೆಡ್ಡಿ ಮೊಮ್ಮಗನ ಅಕೌಂಟಿಗೂ ಲಕ್ಷ ಲಕ್ಷ ಹಣ ಹೋಗಿದೆಯಂತೆ. ಲಕ್ಕಂಸಾನಿ ಲಕ್ಷ್ಮಿ, ರತ್ನಕುಮಾರಿ , ಮೊಮ್ಮಗ‌ ಸುನೀಲ್ , ಕೋನಾ ವೆಂಕಟರಾವ್ ರೆಡ್ಡಿ ಅಕೌಂಟಿಗೆ 12 ಲಕ್ಷ ರೂ. ಜಮೆಯಾಗಿದೆಯಂತೆ. ಪುತ್ರಿ ಲಕ್ಕಂಸಾನಿ ಲಕ್ಷ್ಮಿ ಅಕೌಂಟಿಗೆ 25 ಲಕ್ಷ ರೂ. ಮತ್ತೋರ್ವ ಪುತ್ರಿ ರತ್ನಕುಮಾರಿ ಅಕೌಂಟಿಗೆ  25 ಲಕ್ಷ ರೂ. ಮೊಮ್ಮಗ ಸುನೀಲ್ ಅಲಿಯಾಸ್ ‌ಸಂದೀಪ್ ಅಕೌಂಟಿಗೆ 36 ಲಕ್ಷ ಜಮೆಯಾಗಿದೆ. ಬೂದಿಹಾಳ ಕ್ಯಾಂಪ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಖಾತೆಗೆ ಹಣ ವರ್ಗಾವಣೆಯಾಗಿದ್ದು, ನಾಲ್ವರ ಅಕೌಂಟ್‌ಗಳನ್ನೂ ಸದ್ಯಕ್ಕೆ ಸೀಜ್ ಮಾಡಿರುವ ಅಧಿಕಾರಿಗಳು. ಅಕೌಂಟ್ ಸೀಜ್‌ಗೆ ಬೆಂಗಳೂರಿನಿಂದಲೇ ಸಿಐಡಿ , ಸಿಬಿಐ ಬ್ಯಾಂಕ್‌ಗೆ ಸೂಚನೆ ನೀಡಿದೆ.

ಇದನ್ನೂ ವೀಕ್ಷಿಸಿ:  ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ನೀಡುವಲ್ಲಿ ಗೋಲ್‌ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more