ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

Published : Jul 17, 2024, 01:24 PM ISTUpdated : Jul 17, 2024, 01:25 PM IST

ನೆಕ್ಕಂಟಿ ನಾಗರಾಜ್ ಸಂಬಂಧಿ ಎನ್ನಲಾದ ವೆಂಕಟರಾವ್ ರೆಡ್ಡಿ
ಒಂದೇ ಕುಟುಂಬದ ‌ನಾಲ್ವರಿಗೆ ಹಣ ಜಮೆ ಮಾಡಿರುವ ನಾಗರಾಜ್
98 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ನೆಕ್ಕಂಟಿ ನಾಗರಾಜ್
 

ವಾಲ್ಮೀಕಿ ನಿಗಮ ಹಗರಣದ(Valmiki Corporation scam ) ಹಣದ ವರ್ಗಾವಣೆಯ ಮೂಲವನ್ನು ತನಿಖಾ ತಂಡ ಹುಡುಕುತ್ತಿದೆ. ವಾಲ್ಮೀಕಿ ಹಗರಣದ ಗ್ಯಾಂಗ್‌ನಿಂದ ರೈತನ(Farmer) ಖಾತೆಗೆ ಹಣ ವರ್ಗಾವಣೆಯಾಗಿದೆ ಎನ್ನಲಾಗ್ತಿದೆ. ನಾಗೇಂದ್ರನ ಆಪ್ತನ ಅಕೌಂಟ್‌ನಿಂದಲೇ ಹಣ ವರ್ಗಾವಣೆಯಾಗಿದೆಯಂತೆ. ನೆಕ್ಕಂಟಿ‌ ನಾಗರಾಜ್ ಅಕೌಂಟ್ ಮೂಲಕವೇ ಬೇರೆ ಅಕೌಂಟಿಗೆ ಹಣ ಜಮೆಯಾಗಿದ್ದು, ಸಿಂಧನೂರು ತಾ. ಕೋನಾ ವೆಂಕಟರಾವ್ ರೆಡ್ಡಿ ಹಾಗೂ ಇಬ್ಬರು ಮಕ್ಕಳ ಅಕೌಂಟ್‌ಗೆ ಹಣ ವರ್ಗಾವಣೆಯಾಗಿದೆ. ಓರ್ವ ಮೊಮ್ಮಗನ ಅಕೌಂಟಿಗೆ ಅಕ್ರಮ ಹಣ ವರ್ಗಾವಣೆಯಾಗಿದ್ದು(Illegal money transfer), ಬೂದಿಹಾಳ ಕ್ಯಾಂಪ್ ನಿವಾಸಿ ಕೋನಾ ವೆಂಕಟರಾವ್ ರೆಡ್ಡಿ, ವೆಂಕಟರಾವ್ ರೆಡ್ಡಿಯ ಇಬ್ಬರು ಪುತ್ರಿಯರ  ಅಕೌಂಟ್‌ಗೆ ಹಣ ವರ್ಗಾವಣೆಯಾಗಿದೆ. ವೆಂಕಟರಾವ್ ರೆಡ್ಡಿ ಮೊಮ್ಮಗನ ಅಕೌಂಟಿಗೂ ಲಕ್ಷ ಲಕ್ಷ ಹಣ ಹೋಗಿದೆಯಂತೆ. ಲಕ್ಕಂಸಾನಿ ಲಕ್ಷ್ಮಿ, ರತ್ನಕುಮಾರಿ , ಮೊಮ್ಮಗ‌ ಸುನೀಲ್ , ಕೋನಾ ವೆಂಕಟರಾವ್ ರೆಡ್ಡಿ ಅಕೌಂಟಿಗೆ 12 ಲಕ್ಷ ರೂ. ಜಮೆಯಾಗಿದೆಯಂತೆ. ಪುತ್ರಿ ಲಕ್ಕಂಸಾನಿ ಲಕ್ಷ್ಮಿ ಅಕೌಂಟಿಗೆ 25 ಲಕ್ಷ ರೂ. ಮತ್ತೋರ್ವ ಪುತ್ರಿ ರತ್ನಕುಮಾರಿ ಅಕೌಂಟಿಗೆ  25 ಲಕ್ಷ ರೂ. ಮೊಮ್ಮಗ ಸುನೀಲ್ ಅಲಿಯಾಸ್ ‌ಸಂದೀಪ್ ಅಕೌಂಟಿಗೆ 36 ಲಕ್ಷ ಜಮೆಯಾಗಿದೆ. ಬೂದಿಹಾಳ ಕ್ಯಾಂಪ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಖಾತೆಗೆ ಹಣ ವರ್ಗಾವಣೆಯಾಗಿದ್ದು, ನಾಲ್ವರ ಅಕೌಂಟ್‌ಗಳನ್ನೂ ಸದ್ಯಕ್ಕೆ ಸೀಜ್ ಮಾಡಿರುವ ಅಧಿಕಾರಿಗಳು. ಅಕೌಂಟ್ ಸೀಜ್‌ಗೆ ಬೆಂಗಳೂರಿನಿಂದಲೇ ಸಿಐಡಿ , ಸಿಬಿಐ ಬ್ಯಾಂಕ್‌ಗೆ ಸೂಚನೆ ನೀಡಿದೆ.

ಇದನ್ನೂ ವೀಕ್ಷಿಸಿ:  ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ನೀಡುವಲ್ಲಿ ಗೋಲ್‌ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more