Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Published : Jun 30, 2024, 04:42 PM IST


ತನ್ನ ಗೆಳೆಯನ ಮನೆಯಲ್ಲಿ ಚೀಲದಲ್ಲಿ ತುಂಬಿಟ್ಟಿದ್ದ ಪದ್ಮನಾಭ್..!
ಹಗರಣದ ದುಡ್ಡಲ್ಲಿ ಹೈಫೈ ಲೈಫ್ ಲೀಡ್ ಮಾಡ್ತಿದ್ದ ಖದೀಮರು 
ನೆಕ್ಕುಂಡಿ ನಾಗರಾಜ್ ಬಾಮೈದುನನಿಂದ 1.5 ಕೋಟಿ ರೂ ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Development Corporation scam) ಗ್ಯಾರಂಟಿ ಸರ್ಕಾರಕ್ಕೆ ತಲೆನೋವಾಗಿದೆ. ಈ ನಿಗಮದ ಹಣವನ್ನು ದರೋಡೆ ಮಾಡಿರುವ ಬರೋಬ್ಬರಿ 11 ಜನರನ್ನು ಎಸ್‌ಐಟಿ (SIT) ಟೀಂ ಬಂಧಿಸಿದೆ. ಅಲ್ಲದೇ ಕದ್ದಿರುವ ಹಣವನ್ನು ಅಕೌಂಟ್‌ ಫ್ರೀಜ್‌ ಮಾಡಿ ವಶಕ್ಕೆ ಪಡೆದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಚಂದ್ರಶೇಖರ್‌ ಆತ್ಮಹತ್ಯೆಗೂ (Chandrashekhar suicide) ಮುನ್ನ ಮೂರು ಜನರ ಹೆಸರನ್ನು ಬರೆದು, ಬಹುಕೋಟಿ ಹಗರಣ ನಡೆದಿದೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು. 10 ಕೋಟಿ ರೂಪಾಯಿಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಅಲ್ಲದೇ ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ಇದನ್ನೂ ವೀಕ್ಷಿಸಿ:  Tumakuru Crime News: ಕೆರೆಯೊಂದರಲ್ಲಿ ಪತ್ತೆಯಾಯ್ತು ಜೋಡಿ ಶವ..! ವಯಸ್ಕನ ಜೊತೆ ಯುವತಿ ಸಾವಿಗೆ ಶರಣಾಗಿದ್ಯಾಕೆ..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more