Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Valmiki Development Corporation scam: ಸರ್ಕಾರದ ದುಡ್ಡು ಕದ್ದೋರು ಯಾರು..? ವಾಪಸ್ ಬಂದಿದ್ದು ಎಷ್ಟು..?

Published : Jun 30, 2024, 04:42 PM IST


ತನ್ನ ಗೆಳೆಯನ ಮನೆಯಲ್ಲಿ ಚೀಲದಲ್ಲಿ ತುಂಬಿಟ್ಟಿದ್ದ ಪದ್ಮನಾಭ್..!
ಹಗರಣದ ದುಡ್ಡಲ್ಲಿ ಹೈಫೈ ಲೈಫ್ ಲೀಡ್ ಮಾಡ್ತಿದ್ದ ಖದೀಮರು 
ನೆಕ್ಕುಂಡಿ ನಾಗರಾಜ್ ಬಾಮೈದುನನಿಂದ 1.5 ಕೋಟಿ ರೂ ಸೀಜ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Development Corporation scam) ಗ್ಯಾರಂಟಿ ಸರ್ಕಾರಕ್ಕೆ ತಲೆನೋವಾಗಿದೆ. ಈ ನಿಗಮದ ಹಣವನ್ನು ದರೋಡೆ ಮಾಡಿರುವ ಬರೋಬ್ಬರಿ 11 ಜನರನ್ನು ಎಸ್‌ಐಟಿ (SIT) ಟೀಂ ಬಂಧಿಸಿದೆ. ಅಲ್ಲದೇ ಕದ್ದಿರುವ ಹಣವನ್ನು ಅಕೌಂಟ್‌ ಫ್ರೀಜ್‌ ಮಾಡಿ ವಶಕ್ಕೆ ಪಡೆದಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಚಂದ್ರಶೇಖರ್‌ ಆತ್ಮಹತ್ಯೆಗೂ (Chandrashekhar suicide) ಮುನ್ನ ಮೂರು ಜನರ ಹೆಸರನ್ನು ಬರೆದು, ಬಹುಕೋಟಿ ಹಗರಣ ನಡೆದಿದೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದರು. 10 ಕೋಟಿ ರೂಪಾಯಿಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಅಲ್ಲದೇ ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ಇದನ್ನೂ ವೀಕ್ಷಿಸಿ:  Tumakuru Crime News: ಕೆರೆಯೊಂದರಲ್ಲಿ ಪತ್ತೆಯಾಯ್ತು ಜೋಡಿ ಶವ..! ವಯಸ್ಕನ ಜೊತೆ ಯುವತಿ ಸಾವಿಗೆ ಶರಣಾಗಿದ್ಯಾಕೆ..?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more